ಚಿಕ್ಕಮಗಳೂರು: ಶೃಂಗೇರಿಯ ಕೆರೆಮನೆ ಗ್ರಾಮದಲ್ಲಿ ಕಾಡಿಗೆ ಸೊಪ್ಪು ತರಲು ಹೋಗಿದ್ದವರನ್ನು ಬಲಿ ಪಡೆದಿದ್ದ ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.
ದುಬಾರೆ, ಹಾರಂಗಿ ಆನೆ ಶಿಬಿರಗಳಿಂದ ಸಾಕಾನೆಗಳನ್ನು ಬಳಸಿಕೊಂಡು ಪುಂಡಾನೆ ಸೆರೆಹಿಡಿಯುವಂತೆ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.
ಈ ಹಿನ್ನೆಲೆಯಲ್ಲಿ ಏಕಲವ್ಯ ಆನೆಯ ನೇತೃತ್ವದಲ್ಲಿ ಪುಂಡಾನೆ ಸೆರೆಗೆ ಕಾರ್ಯಾಚರಣೆ ನಡೆಯಲಿದೆ.
ಅಕ್ಟೋಬರ್.31ರಂದು ಕಾಡಾನೆ ದಾಳಿಯಿಂದ ಸ್ಥಳದಲ್ಲೇ ಉಮೇಶ್ ಹಾಗೂ ಹರೀಶ್ ಎಂಬುವವರು ಮೃತಪಟ್ಟಿದ್ದರು. ಈ ವೇಳೆ ಸ್ಥಳಕ್ಕೆ ಭೇಟಿ ನೀಡಿದ್ದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ತೀವ್ರ ಅಸಮಾಧಾನ ಹೊರಹಾಕಿದ್ದರು.
ಈ ಹಿನ್ನೆಲೆಯಲ್ಲಿ ಪುಂಡಾನೆಯನ್ನು ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಖಡಕ್ ಆದೇಶ ಹೊರಡಿಸಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ಕೈಗೊಳ್ಳಲಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…