ಗೃಹ ಸಚಿವ ಪರಮೇಶ್ವರ್
ಬೆಂಗಳೂರು: ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಅನುದಾನ ಬಿಡುಗಡೆ ಮಾಡಬೇಕು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಒತ್ತಾಯಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಬರಬೇಕಾದ ಅನುದಾನ ಬಿಡುಗಡೆ ಮಾಡುವಂತೆ ಕಳೆದ ಎರಡು ವರ್ಷಗಳಿಂದಲೂ ಕೇಂದ್ರಕ್ಕೆ ಒತ್ತಾಯ ಮಾಡುತ್ತಲೇ ಬಂದಿದ್ದೇವೆ. ಅನೇಕ ಕಾರಣಗಳಿಂದ ನಿಧಾನವಾಗುತ್ತಿದೆ. ಈ ಬಗ್ಗೆ ಸಿಎಂ ಸಭೆ ನಡೆಸಿದ್ದಾರೆ. ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ಹಣ ಬಿಡುಗಡೆ ಮಾಡಿಸುವಂತೆ ರಾಜ್ಯದ ಸಂಸದರಿಗೆ ಮನವಿ ಮಾಡಿದ್ದಾರೆ ಎಂದರು.
ಇದನ್ನೂ ಓದಿ:- ಪಾಕ್ ವಿರುದ್ಧ ಆಪರೇಷನ್ ಸಿಂಧೂರ ಯಶಸ್ವಿ: ಬಿಜೆಪಿಯಿಂದ ತಿರಂಗಾ ಯಾತ್ರೆ
ಇನ್ನು ಕೇಂದ್ರದಿಂದ ನಮಗೆ 5,500 ಕೋಟಿ ತಕ್ಷಣ ಬರಬೇಕು. ರಾಜ್ಯ ಮತ್ತು ಕೇಂದ್ರದ ನಡುವೆ ಇರುವ ಸಂಬಂಧದ ನಿಯಮಗಳನ್ನು ಆಧರಿಸಿ ಒತ್ತಾಯ ಮಾಡಬೇಕಾಗುತ್ತದೆ ಎಂದರು.
ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್ನಲ್ಲಿ ಪಠ್ಯ…
ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು…
ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ನೌಕರಿ ಪಡೆಯಲು ಇದ್ದ ವಯೋಮಿತಿಯನ್ನು ಐದು ವರ್ಷ ಹೆಚ್ಚಳ ಮಾಡಿ…
ಕಾಂಗೀರ ಬೋಪಣ್ಣ ಕೊಡಗು-ಕೇರಳದ ಜನರು ಒಟ್ಟಾಗಿ ಆಚರಿಸುವ ವಿಭಿನ್ನ ಆಚರಣೆ; ವಿಶಿಷ್ಟ ಹಬ್ಬಕ್ಕೆ ಅಗತ್ಯ ಸಿದ್ಧತೆ ವಿರಾಜಪೇಟೆ: ಕೇರಳ ಹಾಗೂ…
ಮಹೇಂದ್ರ ಹಸಗೂಲಿ ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್ಪಾತ್ಗಳನ್ನು…
‘ವಿದ್ಯಾವಿಕಾಸ’ ಯೋಜನೆಯಡಿ ಅಗತ್ಯವಿದ್ದರೆ ಚಪ್ಪಲಿ ನೀಡಲು ಸಿದ್ಧತೆ ಮೈಸೂರು: ‘ವಿದ್ಯಾವಿಕಾಸ’ ಯೋಜನೆಯಡಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ೧ನೇ ತರಗತಿಯಿಂದ ೧೦ನೇ…