ಗೃಹ ಸಚಿವ ಪರಮೇಶ್ವರ್
ಬೆಂಗಳೂರು: ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಅನುದಾನ ಬಿಡುಗಡೆ ಮಾಡಬೇಕು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಒತ್ತಾಯಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಬರಬೇಕಾದ ಅನುದಾನ ಬಿಡುಗಡೆ ಮಾಡುವಂತೆ ಕಳೆದ ಎರಡು ವರ್ಷಗಳಿಂದಲೂ ಕೇಂದ್ರಕ್ಕೆ ಒತ್ತಾಯ ಮಾಡುತ್ತಲೇ ಬಂದಿದ್ದೇವೆ. ಅನೇಕ ಕಾರಣಗಳಿಂದ ನಿಧಾನವಾಗುತ್ತಿದೆ. ಈ ಬಗ್ಗೆ ಸಿಎಂ ಸಭೆ ನಡೆಸಿದ್ದಾರೆ. ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ಹಣ ಬಿಡುಗಡೆ ಮಾಡಿಸುವಂತೆ ರಾಜ್ಯದ ಸಂಸದರಿಗೆ ಮನವಿ ಮಾಡಿದ್ದಾರೆ ಎಂದರು.
ಇದನ್ನೂ ಓದಿ:- ಪಾಕ್ ವಿರುದ್ಧ ಆಪರೇಷನ್ ಸಿಂಧೂರ ಯಶಸ್ವಿ: ಬಿಜೆಪಿಯಿಂದ ತಿರಂಗಾ ಯಾತ್ರೆ
ಇನ್ನು ಕೇಂದ್ರದಿಂದ ನಮಗೆ 5,500 ಕೋಟಿ ತಕ್ಷಣ ಬರಬೇಕು. ರಾಜ್ಯ ಮತ್ತು ಕೇಂದ್ರದ ನಡುವೆ ಇರುವ ಸಂಬಂಧದ ನಿಯಮಗಳನ್ನು ಆಧರಿಸಿ ಒತ್ತಾಯ ಮಾಡಬೇಕಾಗುತ್ತದೆ ಎಂದರು.
ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಅಭಾವವಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಮನವಿ ಮಾಡಿದ್ದಾರೆ. ಈ…
ಅಹಮದಾಬಾದ್: 45,000 ಮೆಟ್ರಿಕ್ ಟನ್ ಎಲ್ಪಿಜಿ ಹೊತ್ತ ಶಿವಾಲಿಕ್ ಹಡಗು ಗುಜರಾತ್ನ ಮುಂದ್ರಾ ಬಂದರಿಗೆ ಬಂದು ತಲುಪಲಿದೆ. ಈ ಬಗ್ಗೆ…
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ರೈತರ ಜೀವನಾಡಿ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 110.44 ಅಡಿಗೆ ಇಳಿದಿದೆ. ಈ ಬಗ್ಗೆ…
ಬೆಂಗಳೂರು: ಮಾರ್ಚ್.18ರಿಂದ ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆಗಳು ಪ್ರಾರಂಭವಾಗಲಿವೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಮತ್ತು ಪಾರದರ್ಶಕತೆ ಕಾಪಾಡಲು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಬಿಡುಗಡೆ…
ಜೆರುಸೇಲಂ: ನಾನಿನ್ನೂ ಬದುಕಿದ್ದೇನೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಸಾವಿನ ವದಂತಿಗಳ ನಡುವೆ ವಿಡಿಯೋದಲ್ಲಿ ಕಾಣಿಸಿಕೊಂಡು ಸಂದೇಶ…
ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧಕ್ಕಿಂತಲ್ಲೂ ಹೆಚ್ಚು ಸದ್ದು ಮಾಡುತ್ತಿರುವುದು ಭಾರತದಲ್ಲಿನ ಎಲ್ಪಿಜಿ ಪೂರೈಕೆ ವಿಚಾರ. ಯುದ್ಧೋನ್ಮಾದ ವೈರತ್ವ ಹೊಂದಿರುವ…