ಗೃಹ ಸಚಿವ ಪರಮೇಶ್ವರ್
ಬೆಂಗಳೂರು: ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಅನುದಾನ ಬಿಡುಗಡೆ ಮಾಡಬೇಕು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಒತ್ತಾಯಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಬರಬೇಕಾದ ಅನುದಾನ ಬಿಡುಗಡೆ ಮಾಡುವಂತೆ ಕಳೆದ ಎರಡು ವರ್ಷಗಳಿಂದಲೂ ಕೇಂದ್ರಕ್ಕೆ ಒತ್ತಾಯ ಮಾಡುತ್ತಲೇ ಬಂದಿದ್ದೇವೆ. ಅನೇಕ ಕಾರಣಗಳಿಂದ ನಿಧಾನವಾಗುತ್ತಿದೆ. ಈ ಬಗ್ಗೆ ಸಿಎಂ ಸಭೆ ನಡೆಸಿದ್ದಾರೆ. ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ಹಣ ಬಿಡುಗಡೆ ಮಾಡಿಸುವಂತೆ ರಾಜ್ಯದ ಸಂಸದರಿಗೆ ಮನವಿ ಮಾಡಿದ್ದಾರೆ ಎಂದರು.
ಇದನ್ನೂ ಓದಿ:- ಪಾಕ್ ವಿರುದ್ಧ ಆಪರೇಷನ್ ಸಿಂಧೂರ ಯಶಸ್ವಿ: ಬಿಜೆಪಿಯಿಂದ ತಿರಂಗಾ ಯಾತ್ರೆ
ಇನ್ನು ಕೇಂದ್ರದಿಂದ ನಮಗೆ 5,500 ಕೋಟಿ ತಕ್ಷಣ ಬರಬೇಕು. ರಾಜ್ಯ ಮತ್ತು ಕೇಂದ್ರದ ನಡುವೆ ಇರುವ ಸಂಬಂಧದ ನಿಯಮಗಳನ್ನು ಆಧರಿಸಿ ಒತ್ತಾಯ ಮಾಡಬೇಕಾಗುತ್ತದೆ ಎಂದರು.
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…
ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…
ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…
ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…
ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…
ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…