ಮೈಸೂರು: ಹಿರಿಯ ರಾಜಕೀಯ ಮುತ್ಸದ್ಧಿಗಳು ಆಡಳಿತ ನಡೆಸಿದ ವಿಧಾನಸೌಧದಲ್ಲಿ ನನ್ನನ್ನೂ ಸೇರಿಕೊಂಡಂತೆ ಎಲ್ಲ ರಾಜಕೀಯ ಪಕ್ಷಗಳ ನಾಯಕರ ಧೋರಣೆಯಿಂದ ಕೊಡು-ಕೊಳ್ಳುವ ವ್ಯವಸ್ಥೆ ಬಂದು ಬಿಟ್ಟಿದೆ ಎಂದು ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ವಿಷಾದ ವ್ಯಕ್ತಪಡಿಸಿದರು.
ಮೈಸೂರಿನ ಕನ್ನಡ ಚಳವಳಿ ಕೇಂದ್ರ ಸಮಿತಿ ಹಾಗೂ ಕರ್ನಾಟಕ ಸೇನಾ ಪಡೆಯ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ನಡೆದ ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ 7 ಕೋಟಿ ಜನರ ಪ್ರಾಧಿಕಾರವಾಗಿರುವ ವಿಧಾನಸೌಧದಲ್ಲಿ ಈ ಹಿಂದೆ ಎಂತಹ ನಾಯಕರು, ಮುತ್ಸದ್ಧಿಗಳು ಆಡಳಿತ ನಡೆಸಿದ್ದರು. ಹಿರಿಯರು ಓಡಾಡಿದ ಜಾಗದಲ್ಲಿ ರಾಜಕೀಯ ಪಕ್ಷಗಳ ನಾಯಕರ ಧೋರಣೆಯಿಂದ ಕನ್ನಡವನ್ನು ಮಾರಬಹುದು, ಸಂಸ್ಕೃತಿಯನ್ನೂ ಮಾರಬಹುದು ಎಂದು ವಿಷಾಧಿಸಿದರು.
ಅಂತಹ ಹಿರಿಯರು ಆಡಳಿತ ನಡೆಸಿದ ವಿಧಾನಸೌಧವೂ ಮಾಲ್ ಆಗಿ ಪರಿವರ್ತನೆಯಾಗಿ ಬಿಟ್ಟಿದೆ ಎಂದು ಪ್ರಸ್ತುತ ಸ್ಥಿತಿ ಬಗ್ಗೆ ವಿಷಾದದಿಂದ ಹೇಳಿದರು.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್ಆರ್ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…