ಬೆಂಗಳೂರು: ರಾಜ್ಯ ಸರ್ಕಾರ ಮಾರ್ಚ್.7 ರಂದು ಬಜೆಟ್ ಮಂಡನೆ ಮಾಡುವ ಸಾಧ್ಯತೆ ಇದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.
ರಾಜ್ಯ ಬಜೆಟ್ ಮಂಡನೆಗೆ ಸಿಎಂ ಸಿದ್ದರಾಮಯ್ಯ ಅವರು ಸಿದ್ಧತೆ ಮಾಡಿಕೊಂಡಿದ್ದು, ಫೆಬ್ರವರಿ 6 ರಿಂದ 14ರವರೆಗೂ ಬಜೆಟ್ ಪೂರ್ವಭಾವಿಯಲ್ಲಿ ಬಜೆಟ್ನ ಕುರಿತು ಚರ್ಚೆ ನಿಗಧಿಯಾಗಿದೆ. ಅಲ್ಲದೇ ಶಕ್ತಿ ಭವನದಲ್ಲಿ ವಿವಿಧ ಇಲಾಖೆಗಳ ಬೇಡಿಕೆಗಳ ಬಗ್ಗೆ ಬಜೆಟ್ ಸಿದ್ಧತಾ ಸಭೆ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಜ್ಯ ಸರ್ಕಾರ ಮಾರ್ಚ್ ಮೊದಲ ವಾರದಲ್ಲಿ ಜಂಟಿ ಅಧಿವೇಶನ ನಡೆಸಲು ತೀರ್ಮಾನಿಸಿದ್ದು, ಮಾರ್ಚ್ 3 ರಂದು ರಾಜ್ಯಪಾಲರು ಜಂಟಿ ಅಧಿವೇಶನ್ನು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಆದರೆ ಸರ್ಕಾರ ಮುಂದಿನ ಕ್ಯಾಬಿನೆಟ್ನಲ್ಲಿ ಬಜೆಟ್ ದಿನಾಂಕ ಮತ್ತು ಜಂಟಿ ಅಧಿವೇಶನದ ದಿನಾಂಕ ಅಂತಿಮಗೊಳಿಸಲಿರುವ ಕುರಿತು ಅಧಿಕೃತ ಘೋಷಣೆ ಮಾಡಲಿದೆ ಎಂದು ಅಧಿಕಾರಿ ಮೂಲಗಳಿಂದ ತಿಳಿದು ಬಂದಿದೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…