r ashok
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು ತಾರ್ಕಿಕ ಅಂತ್ಯಕ್ಕೆ ಒಯ್ದು ಸರ್ಕಾರದಿಂದ ಕ್ರಮ ಕೈಗೊಳ್ಳುವಂತೆ ಮಾಡಿದ್ದೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಅಧಿವೇಶನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಅಧಿವೇಶನದಲ್ಲಿ ಸರ್ಕಾರದ ತಪ್ಪುಗಳನ್ನು ಎತ್ತಿ ತೋರಿಸಿದ್ದೇವೆ. ಇ-ಖಾತಾ ವ್ಯವಸ್ಥೆಯಲ್ಲಿ ಫೋನ್ ಪೇ ಮೂಲಕ ಲಂಚ ಪಡೆಯುವುದನ್ನು ಬಹಿರಂಗಪಡಿಸಿದ್ದು, ಆ ಅಧಿಕಾರಿಯ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿದೆ. ಬೆಂಗಳೂರಿನ ಅಭಿವೃದ್ಧಿ ಕುರಿತು ಸುದೀರ್ಘ ಚರ್ಚೆ ನಡೆದಿದೆ. ಸಿದ್ದರಾಮಯ್ಯನವರು ಬಜೆಟ್ನಲ್ಲಿ ಸಾಲದ ಕೂಪ ಸೃಷ್ಟಿಸಿರುವುದರ ಬಗ್ಗೆ ಎಳೆ ಎಳೆಯಾಗಿ ತಿಳಿಸಿದ್ದೇವೆ ಎಂದು ಹೇಳಿದರು.
ಶ್ರೇಯಸ್ ದೇವನೂರು ಮಾದರಿ ಮೈಸೂರು ಉಳಿವಿಗೆ ಒಂದು ಸಮಗ್ರ ಸಭೆ, ದೀರ್ಘಕಾಲಿಕ ಯೋಜನೆ ಅಗತ್ಯ ಮೈಸೂರು - ಅರಮನೆಗಳ ನಗರ,…
ಪುನೀತ್ ಮಡಿಕೇರಿ ೪೫೭ ಕಾಮಗಾರಿಗಳ ಪೈಕಿ ೩೬೯ ಕಾಮಗಾರಿಗಳು ಪೂರ್ಣ ಮಡಿಕೇರಿ: ಕುಡಿಯುವ ನೀರಿನ ಗೃಹ ನಳ ನೀರು ಸಂಪರ್ಕ…
ಕೆ.ಬಿ.ರಮೇಶನಾಯಕ ೧೫ ಕೋಟಿ ರೂಪಾಯಿ ವೆಚ್ಚದಲ್ಲಿ ಕೆರೆ ಸೌಂದರ್ಯೀಕರಣ ಪ್ರವಾಸಿಗರ ಕಣ್ಮನ ಸೆಳೆಯಲು ಹತ್ತು ಹಲವು ಮನರಂಜನಾ ಚಟುವಟಿಕೆಗಳು ಮೈಸೂರಿನಿಂದ…
ಹೆಚ್.ಎಸ್. ದಿನೇಶ್ಕುಮಾರ್ ಮೈಸೂರು ಜಿಲ್ಲೆಯಲ್ಲಿ ೨೭ ಮಂದಿ ಪಶು ವೈದ್ಯರ ಹುದ್ದೆ ಖಾಲಿ ಮೈಸೂರು: ಹಸು, ಎಮ್ಮೆ, ಕುರಿಗಳಂತಹ ಪ್ರಾಣಿಗಳು…
ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್ಮಂಗಲ…