ರಾಜ್ಯ

ಸರ್ಕಾರವೇ ಕಾಲ್ತುಳಿತ ಪ್ರಕರಣದ ಹೊಣೆ ವಹಿಸಿಕೊಳ್ಳುತ್ತೆ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಹೊಣೆಯನ್ನು ಸರ್ಕಾರವೇ ವಹಿಸಿಕೊಳ್ಳುತ್ತದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿರೀಕ್ಷೆ ಮೀರಿ ಅಭಿಮಾನಿಗಳು ಬಂದಿದ್ದರು. ಇನ್ನೂ ಒಳ್ಳೆಯ ಸಿದ್ಧತೆ ಮಾಡಿಕೊಳ್ಳಬೇಕಿತ್ತು. ಇದರ ಹೊಣೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆ. ನಮ್ಮ ಕಡೆಯಿಂದ ಲೋಪ ಆಗಿರುವುದು ನಿಜ. ಆದರೆ ಬಿಜೆಪಿಯವರು ರಾಜಕೀಯ ಮಾಡೋದು ಸರಿಯಲ್ಲ. ಬಿಜೆಪಿಯವರ ಆರೋಪಗಳಿಗೆ ಗಮನ ಕೊಡುವ ಅಗತ್ಯವಿಲ್ಲ ಎಂದು ಹೇಳಿದರು.

ಇದನ್ನೂ ಓದಿ:- ಕಾಲ್ತುಳಿತ ಪ್ರಕರಣದ ಹೊಣೆಹೊತ್ತು ಸಿಎಂ, ಡಿಸಿಎಂ ರಾಜೀನಾಮೆ ನೀಡಲಿ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌

ನಿನ್ನೆಯ ಘಟನೆಗೆ ಸಿಎಂ, ಡಿಸಿಎಂ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಮುಂದೆ ಇಂತಹ ಘಟನೆಗಳು ಆಗದಂತೆ ನಿಗಾ ವಹಿಸುತ್ತೇವೆ ಎಂದರು.

ಆಂದೋಲನ ಡೆಸ್ಕ್

Recent Posts

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ರಾಜ್ಯ ಕಾಂಗ್ರೆಸ್‌ನಲ್ಲಿ ಒಗ್ಗಟ್ಟು : ಬಿಜೆಪಿ -ಜಾ.ದಳ ನಾಯಕರಿಗೆ ಆಘಾತ

ಪರಿಷತ್ ಚುನಾವಣೆ ಫಲಿತಾಂಶದ ಮೂಲಕ ಭಿನ್ನಮತೀಯರು, ಮೈತ್ರಿ ಕೂಟಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಡಿಕೆಶಿ ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು…

1 hour ago

ಆಂದೋಲನ ಸಂಪಾದಕೀಯ | ಅಡ್ಡ ಮತದಾನ : ರಾಜಕಾರಣದ ನೈತಿಕ ದಿವಾಳಿತನ

ಅಡ್ಡ ಮತದಾನ ಮಾಡಿ ‘ಆತ್ಮ ಸಾಕ್ಷಿ’ಯೆಂಬ ತಡೆಗೋಡೆಯ ರಕ್ಷಣೆ ಪಡೆದಿರುವ ಶಾಸಕರ ಪತ್ತೆಗೆ ‘ಸತ್ಯಶೋಧನೆ’, ‘ಆಣೆ-ಪ್ರಮಾಣ’ಗಳೆಲ್ಲವೂ ಗುಡ್ಡ ಅಗೆದು ಇಲಿ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 22 ಸೋಮವಾರ

2 hours ago

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

13 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

14 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

15 hours ago