ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾರ್ವಜನಿಕರಿಗೆ ನೀಡುತ್ತಿರುವ ಕಿರುಕುಳವನ್ನು ತಡೆಗಟ್ಟಲು ರಾಜ್ಯ ಸರ್ಕಾರ ತೀರ್ಮಾನಿಸಿ ಸುಗ್ರೀವಾಜ್ಞೆಯನ್ನು ತಯಾರಿಸಿ ರಾಜಭವನಕ್ಕೆ ಕಳುಹಿಸಿದ್ದರು. ಇದೀಗ ಸರ್ಕಾರದ ಸುಗ್ರೀವಾಜ್ಞೆಗೆ ಅಂತಿಮವಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಕಿತ ಹಾಕಿದ್ದಾರೆ.
ರಾಜ್ಯಪಾಲರು ಕೆಲ ದಿನಗಳ ಹಿಂದೆ ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಸಹಿ ಹಾಕದೇ ಲವು ಸಲಹೆಗಳನ್ನು ನೀಡಿ ರಾಜ್ಯ ಸರ್ಕಾರಕ್ಕೆ ಹಿಂತಿರುಗಿಸಿದ್ದರು. ಆದರೆ ಇದೀಗ ಸುಗ್ರೀವಾಜ್ಞೆ ಜಾರಿಗೆ ಕುರಿತಂತೆ ಹಲವು ಸೂಚನೆಗಳನ್ನು ನೀಡಿರುವ ರಾಜ್ಯಪಾಲರು, ಈ ವಿಷಯದ ಕುರಿತು ಅಧಿವೇಶನದಲ್ಲಿ ಚರ್ಚಿಸುವಂತೆ ಸಲಹೆ ನೀಡಿದ್ದಾರೆ.
ಇನ್ನೂ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಜಾರಿ ತರಲು ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು, ರಾಜ್ಯಪಾಲರು ಕೋರಿದ ವಿವರಣೆಯೊಂದಿಗೆ ಮೈಕ್ರೋ ಫೈನಾನ್ಸ್ ಗೆ ಸಂಬಂಧಿಸಿದ ಸುಗ್ರೀವಾಜ್ಞೆಯನ್ನು ರಾಜಭವನಕ್ಕೆ ಕಳುಹಿಸಿದ್ದರು. ಹೀಗಾಗಿ ರಾಜ್ಯಪಾಲರು ಈ ಸುಗ್ರೀವಾಜ್ಞೆಯನ್ನು ಪರಿಶೀಲಿಸಿ ಸುಗ್ರೀವಾಜ್ಞೆ ಕಡತಕ್ಕೆ ಅನುಮೋದನೆ ನೀಡಲಾಗಿದೆ ಎಂದು ತಮ್ಮ ಅಂಕಿತವನ್ನು ಹಾಕಿದ್ದಾರೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…