ಬೆಂಗಳೂರು: ರಾಜ್ಯಪಾಲರು ದ್ವೇಷಭಾಷಣ ಬಿಲ್ ಸ್ವೀಕಾರವೂ ಮಾಡಿಲ್ಲ. ತಿರಸ್ಕಾರವೂ ಮಾಡಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಬಿಲ್ ಅನ್ನು ತಮ್ಮ ಬಳಿ ಇಟ್ಟುಕೊಂಡಿದ್ದಾರೆ. ತಿರಸ್ಕಾರ ಮಾಡಿಲ್ಲ. ಮಸೂದೆಯನ್ನು ಸ್ವೀಕಾರವೂ ಮಾಡಿಲ್ಲ, ತಿರಸ್ಕಾರವೂ ಕೂಡ ಮಾಡಿಲ್ಲ. ಬಿಲ್ ರಿಜೆಕ್ಟ್ ಮಾಡಿದ ಮೇಲೆ ಏನು ಮಾಡಬೇಕು ಎಂಬುದನ್ನು ತೀರ್ಮಾನ ಮಾಡುತ್ತೇವೆ. ಆಮೇಲೆ ಸರ್ಕಾರ ನಿರ್ಧಾರ ಮಾಡುತ್ತದೆ ಎಂದು ಹೇಳಿದರು.
ಸರ್ಕಾರದಿಂದ 22 ರಿಂದ 25 ಬಿಲ್ಗಳನ್ನು ರಾಜ್ಯಪಾಲರಿಗೆ ಕಳಿಸಿದ್ದವು. ಬಹಳಷ್ಟು ಬಿಲ್ಗಳಿಗೆ ಸಹಿ ಮಾಡಿ ಕಳುಹಿಸಿದ್ದಾರೆ. ಕೆಲವು ಬಿಲ್ಗಳು ಮಾತ್ರ ಇನ್ನೂ ರಾಜ್ಯಪಾಲರ ಬಳಿಯೇ ಇದೆ. ಒಳಮೀಸಲಾತಿ ವಿಚಾರವಾಗಿ ಅವರು ಸ್ಪಷ್ಟನೆ ಕೇಳಿದ್ದಾರೆ. ಅವರು ಕೂಡ ಈ ಬಿಲ್ ಓದಿದ ಬಳಿಕ ಒಪ್ಪಿಗೆ ಕೊಡಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…