ರಾಜ್ಯ

ಮಕ್ಕಳನ್ನು ವಿಮಾನದಲ್ಲಿ ಪ್ರವಾಸಕ್ಕೆ ಕರೆದ್ಯೋದ ಮುಖ್ಯ ಶಿಕ್ಷಕ!

ಕಲಬುರಗಿ:  ಸರ್ಕಾರಿ ಶಾಲೆ ಮಕ್ಕಳನ್ನ ಬಸ್ ಟ್ರೈನ್ ನಲ್ಲಿ ಪ್ರವಾಸಕ್ಕೆ ಕರೆದುಕೊಂಡು ಹೋಗೊದನ್ನ ನಾವು ನೀವು ನೋಡಿದ್ದೆವೆ. ಆದ್ರೆ ಇಲ್ಲೊಂದು ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ  ಮಕ್ಕಳನ್ನ ವಿಮಾನದಲ್ಲಿ ಪ್ರವಾಸಕ್ಕೆ ಕರೆದುಕೊಂಡು ಹೋಗುವ ಮೂಲಕ ಮಕ್ಕಳಿಗೆ ವಿಮಾನಯಾನ ಭಾಗ್ಯ ಕಲ್ಪಿಸಿದ್ದಾರೆ.

ಕರ್ನಾಟಕದ ಜೊತೆ ಗಡಿ ಹಂಚಿಕೊಂಡಿರುವ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಮೈಂದರ್ಗಿ ಗ್ರಾಮದಲ್ಲಿರುವ ಕನ್ನಡ ಮಾದ್ಯಮ ಶಾಲೆಯ ಮಕ್ಕಳನ್ನ ಅಲ್ಲಿನ ಮುಖ್ಯ ಶಿಕ್ಷಕ ಮಹಾಂತೇಶ್ ಕಟ್ಟಿಮನಿ ಮಕ್ಕಳಿಂದ ಎಷ್ಟು ಆಗುತ್ತೋ ಅಷ್ಟು ಪ್ರವಾಸ ಹಣವನ್ನ ಸಂಗ್ರಹಿಸಿ ಉಳಿದ ಪ್ರವಾದಸ ಹಣವನ್ನ ತಾವು ಭರಿಸಿ ಮುಂಬೈನಿಂದ ವಿಮಾನದ ಮೂಲಕ ದೇಹಲಿಗೆ ಕರೆದುಕೊಂಡು ಹೋಗಿ ಸಂಸತ್ ಭವನ ,ರಾಷ್ಟ್ರಪತಿ ಭವನ , ಕೆಂಪುಕೋಟೆ ಸೇರಿದಂತೆ ಅನೇಕ ಐತಿಹಾಸಿಕ ಸ್ಥಳಗಳನ್ನ ತೋರಿಸಿಕೊಂಡು ಬಂದಿದ್ದಾರೆ.

ಹಳ್ಳಿಯ ಮಕ್ಕಳು ತಮ್ಮ ಊರಲ್ಲಿ ಆಕಾಶದಲ್ಲಿ ಹಾರಾಡುವ ವಿಮಾನವನ್ನ ಕಂಡು ಖುಷಿ ಪಡಡ್ತಿದ್ದವರು ಇದೀಗ ವಿಮಾನದಲ್ಲೆ ಪ್ರಯಾಣ ಮಾಡಿರೋದ್ರಿಂದ ಮಕ್ಕಳ ಸಂತಸಕ್ಕೆ ಪರಾವೆ ಇರಲಿಲ್ಲ..ಇನ್ನೂ ಮಕ್ಕಳ ಪೋಷಕರು ಕೂಡ ನಮ್ಮ ಮಕ್ಕಳು ವಿಮಾನ ಪ್ರಯಾಣ ಮಾಡಿರೋದು ತುಂಬಾ ಖುಷಿಯಾಗಿದೆ ಅಂತಾ ಸಂತಸ ವ್ಯೆಕ್ತಪಡಿಸಿದ್ದಾರೆ…

andolanait

Recent Posts

ಒಳಮೀಸಲಾತಿ ಹಂಚಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…

48 mins ago

ಸೋಮವಾರಪೇಟೆ: ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ

ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…

2 hours ago

ಎಎಪಿ ತೊರೆದು ಬಿಜೆಪಿ ಸೇರಿದ 7 ರಾಜ್ಯಸಭಾ ಸದಸ್ಯರು

ನವದೆಹಲಿ: ಆಮ್‌ ಆದ್ಮಿ ಪಕ್ಷಕ್ಕೆ ಬಿಗ್‌ ಶಾಕ್‌ ಎದುರಾಗಿದ್ದು, ರಾಘವ್‌ ಚಡ್ಡಾ ಸೇರಿದಂತೆ ಏಳು ರಾಜ್ಯಸಭಾ ಸಂಸದರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

2 hours ago

ಮೈಸೂರು| ಚಲುವಾಂಬ ಆಸ್ಪತ್ರೆಗೆ ಸಂಸದ ಯದುವೀರ್‌ ಒಡೆಯರ್‌ ದಿಢೀರ್‌ ಭೇಟಿ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.…

2 hours ago

ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು. ಈ ದಿಸೆಯಲ್ಲಿ ಎಫ್‌ಕೆಸಿಸಿಐನ ಪ್ರಯತ್ನ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ…

3 hours ago

ಸಿಇಟಿ ಪರೀಕ್ಷೆ| ಜನಿವಾರ ತೆಗೆಸಿದ ಬೆಂಗಳೂರು ಕಾಲೇಜು: ಪೋಷಕರಿಂದ ಆಕ್ರೋಶ

ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಬರೆಯುವ ವೇಳೆ ವಿದ್ಯಾರ್ಥಿನಿ ಮೂಗಿಗೆ ಟೇಪ್ ಹಾಕಿದ ಪ್ರಕರಣ ಮಾಸುವ ಮುನ್ನವೇ ಐವರು ವಿದ್ಯಾರ್ಥಿಗಳ…

3 hours ago