ಕಲಬುರಗಿ: ಸರ್ಕಾರಿ ಶಾಲೆ ಮಕ್ಕಳನ್ನ ಬಸ್ ಟ್ರೈನ್ ನಲ್ಲಿ ಪ್ರವಾಸಕ್ಕೆ ಕರೆದುಕೊಂಡು ಹೋಗೊದನ್ನ ನಾವು ನೀವು ನೋಡಿದ್ದೆವೆ. ಆದ್ರೆ ಇಲ್ಲೊಂದು ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಮಕ್ಕಳನ್ನ ವಿಮಾನದಲ್ಲಿ ಪ್ರವಾಸಕ್ಕೆ ಕರೆದುಕೊಂಡು ಹೋಗುವ ಮೂಲಕ ಮಕ್ಕಳಿಗೆ ವಿಮಾನಯಾನ ಭಾಗ್ಯ ಕಲ್ಪಿಸಿದ್ದಾರೆ.
ಕರ್ನಾಟಕದ ಜೊತೆ ಗಡಿ ಹಂಚಿಕೊಂಡಿರುವ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಮೈಂದರ್ಗಿ ಗ್ರಾಮದಲ್ಲಿರುವ ಕನ್ನಡ ಮಾದ್ಯಮ ಶಾಲೆಯ ಮಕ್ಕಳನ್ನ ಅಲ್ಲಿನ ಮುಖ್ಯ ಶಿಕ್ಷಕ ಮಹಾಂತೇಶ್ ಕಟ್ಟಿಮನಿ ಮಕ್ಕಳಿಂದ ಎಷ್ಟು ಆಗುತ್ತೋ ಅಷ್ಟು ಪ್ರವಾಸ ಹಣವನ್ನ ಸಂಗ್ರಹಿಸಿ ಉಳಿದ ಪ್ರವಾದಸ ಹಣವನ್ನ ತಾವು ಭರಿಸಿ ಮುಂಬೈನಿಂದ ವಿಮಾನದ ಮೂಲಕ ದೇಹಲಿಗೆ ಕರೆದುಕೊಂಡು ಹೋಗಿ ಸಂಸತ್ ಭವನ ,ರಾಷ್ಟ್ರಪತಿ ಭವನ , ಕೆಂಪುಕೋಟೆ ಸೇರಿದಂತೆ ಅನೇಕ ಐತಿಹಾಸಿಕ ಸ್ಥಳಗಳನ್ನ ತೋರಿಸಿಕೊಂಡು ಬಂದಿದ್ದಾರೆ.
ಹಳ್ಳಿಯ ಮಕ್ಕಳು ತಮ್ಮ ಊರಲ್ಲಿ ಆಕಾಶದಲ್ಲಿ ಹಾರಾಡುವ ವಿಮಾನವನ್ನ ಕಂಡು ಖುಷಿ ಪಡಡ್ತಿದ್ದವರು ಇದೀಗ ವಿಮಾನದಲ್ಲೆ ಪ್ರಯಾಣ ಮಾಡಿರೋದ್ರಿಂದ ಮಕ್ಕಳ ಸಂತಸಕ್ಕೆ ಪರಾವೆ ಇರಲಿಲ್ಲ..ಇನ್ನೂ ಮಕ್ಕಳ ಪೋಷಕರು ಕೂಡ ನಮ್ಮ ಮಕ್ಕಳು ವಿಮಾನ ಪ್ರಯಾಣ ಮಾಡಿರೋದು ತುಂಬಾ ಖುಷಿಯಾಗಿದೆ ಅಂತಾ ಸಂತಸ ವ್ಯೆಕ್ತಪಡಿಸಿದ್ದಾರೆ…
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…
ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ನ ಐವರು ಮತ್ತು ಬಿಜೆಪಿಯ ಎರಡು…
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ನ ಐದನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…
ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…
ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…