ಕಲಬುರಗಿ: ಸರ್ಕಾರಿ ಶಾಲೆ ಮಕ್ಕಳನ್ನ ಬಸ್ ಟ್ರೈನ್ ನಲ್ಲಿ ಪ್ರವಾಸಕ್ಕೆ ಕರೆದುಕೊಂಡು ಹೋಗೊದನ್ನ ನಾವು ನೀವು ನೋಡಿದ್ದೆವೆ. ಆದ್ರೆ ಇಲ್ಲೊಂದು ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಮಕ್ಕಳನ್ನ ವಿಮಾನದಲ್ಲಿ ಪ್ರವಾಸಕ್ಕೆ ಕರೆದುಕೊಂಡು ಹೋಗುವ ಮೂಲಕ ಮಕ್ಕಳಿಗೆ ವಿಮಾನಯಾನ ಭಾಗ್ಯ ಕಲ್ಪಿಸಿದ್ದಾರೆ.
ಕರ್ನಾಟಕದ ಜೊತೆ ಗಡಿ ಹಂಚಿಕೊಂಡಿರುವ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಮೈಂದರ್ಗಿ ಗ್ರಾಮದಲ್ಲಿರುವ ಕನ್ನಡ ಮಾದ್ಯಮ ಶಾಲೆಯ ಮಕ್ಕಳನ್ನ ಅಲ್ಲಿನ ಮುಖ್ಯ ಶಿಕ್ಷಕ ಮಹಾಂತೇಶ್ ಕಟ್ಟಿಮನಿ ಮಕ್ಕಳಿಂದ ಎಷ್ಟು ಆಗುತ್ತೋ ಅಷ್ಟು ಪ್ರವಾಸ ಹಣವನ್ನ ಸಂಗ್ರಹಿಸಿ ಉಳಿದ ಪ್ರವಾದಸ ಹಣವನ್ನ ತಾವು ಭರಿಸಿ ಮುಂಬೈನಿಂದ ವಿಮಾನದ ಮೂಲಕ ದೇಹಲಿಗೆ ಕರೆದುಕೊಂಡು ಹೋಗಿ ಸಂಸತ್ ಭವನ ,ರಾಷ್ಟ್ರಪತಿ ಭವನ , ಕೆಂಪುಕೋಟೆ ಸೇರಿದಂತೆ ಅನೇಕ ಐತಿಹಾಸಿಕ ಸ್ಥಳಗಳನ್ನ ತೋರಿಸಿಕೊಂಡು ಬಂದಿದ್ದಾರೆ.
ಹಳ್ಳಿಯ ಮಕ್ಕಳು ತಮ್ಮ ಊರಲ್ಲಿ ಆಕಾಶದಲ್ಲಿ ಹಾರಾಡುವ ವಿಮಾನವನ್ನ ಕಂಡು ಖುಷಿ ಪಡಡ್ತಿದ್ದವರು ಇದೀಗ ವಿಮಾನದಲ್ಲೆ ಪ್ರಯಾಣ ಮಾಡಿರೋದ್ರಿಂದ ಮಕ್ಕಳ ಸಂತಸಕ್ಕೆ ಪರಾವೆ ಇರಲಿಲ್ಲ..ಇನ್ನೂ ಮಕ್ಕಳ ಪೋಷಕರು ಕೂಡ ನಮ್ಮ ಮಕ್ಕಳು ವಿಮಾನ ಪ್ರಯಾಣ ಮಾಡಿರೋದು ತುಂಬಾ ಖುಷಿಯಾಗಿದೆ ಅಂತಾ ಸಂತಸ ವ್ಯೆಕ್ತಪಡಿಸಿದ್ದಾರೆ…
ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…
ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…
ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…
ಡಿಸೆಂಬರ್ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…
ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…
ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…