ಬೆಂಗಳೂರು: ದಲಿತ ಸಮಾವೇಶ ಮಾಡಬೇಡಿ ಎಂದು ಕಾಂಗ್ರೆಸ್ ಹೈಕಮಾಂಡ್ ಹೇಳಿಲ್ಲ. ಹೈಕಮಾಂಡ್ ಒಪ್ಪಿದರೆ ದಲಿತ ಸಮಾವೇಶ ಮಾಡಲಾಗುವುದು ಎಂದು ಸಚಿವ ಮುನಿಯಪ್ಪ ಹೇಳಿದ್ದಾರೆ.
ರಾಜ್ಯದಲ್ಲಿ ಇತ್ತೀಚೆಗೆ ಭಾರೀ ಚರ್ಚೆಯಾಗುತ್ತಿರುವ ದಲಿತ ಸಮಾವೇಶದ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಆಹಾರ ಸಚಿವ ಮುನಿಯಪ್ಪ ಅವರು, ಸಮಾವೇಶ ಮಾಡಬೇಡಿ ಎಂದು ಹೈಕಮಾಂಡ್ ಏನೂ ಹೇಳಿಲ್ಲ. ಸಮಾವೇಶ ಮಾಡಬೇಕು ಎಂದು ರಾಜಣ್ಣ, ಪರಮೇಶ್ವರ್ ಸೇರಿದಂತೆ ಹಲವರು ಮನವಿ ಮಾಡಿದ್ದಾರೆ. ಈ ಹಿಂದೆ ಚಿತ್ರದುರ್ಗದಲ್ಲಿ ಮಾಡಿದ್ದ ಎಸ್ಸಿ, ಎಸ್ಟಿ ಸಮಾವೇಶ ಯಶಸ್ವಿಯಾಗಿತ್ತು. ಆದ್ದರಿಂದ ನಮಗೆ ಹೆಚ್ಚು ಲಾಭ ಆಗಿತ್ತು. ಚಿತ್ರದುರ್ಗದಲ್ಲಿ ಸಮಾವೇಶ ಮಾಡಬೇಕು ಎಂದು ಹೈಕಮಾಂಡ್ ನಾಯಕರೇ ಹೇಳಿದ್ದರು. ಸಮಾವೇಶ ಮಾಡಿ ಅದು ನಮಗೆ ಯಶಸ್ವಿಯಾಗಿತ್ತು. ಹೀಗಾಗಿ ಅಭಿನಂದನೆ ಹೆಸರಿನಲ್ಲಿ ಸಮಾವೇಶ ಮಾಡಬೇಕು ಎಂದು ತಿಳಿಸಿದರು.
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…