ರಾಜ್ಯ

ಇಂದು ರಾತ್ರಿ ರಕ್ತವರ್ಣದಲ್ಲಿ ಚಂದ್ರದರ್ಶನ

ಬೆಂಗಳೂರು: ಇಂದು ರಾತ್ರಿ ಖಗ್ರಾಸ ಚಂದ್ರಗ್ರಹಣ ಸಂಭವಿಸಿದೆ. ರಾತ್ರಿ 9.57ಕ್ಕೆ ಆರಂಭವಾಗಿ ತಡರಾತ್ರಿ 1.26ಕ್ಕೆ ಅಂತ್ಯವಾಗಲಿದ್ದು, ರಕ್ತ ವರ್ಣದಲ್ಲಿ ಚಂದ್ರನ ದರ್ಶನವಾಗಲಿದೆ.

ಖಗೋಳದ ಅಪೂರ್ವ ವಿದ್ಯಾಮಾನ ಖಗ್ರಾಸ ಚಂದ್ರಗ್ರಹಣ ಇಂದು ರಾತ್ರಿ ಜರುಗಲಿದ್ದು, ಚಂದ್ರ ರಕ್ತವರ್ಣ ಅಥವಾ ತಾಮ್ರವರ್ಣದಲ್ಲಿ ಗೋಚರಿಸಲಿದ್ದಾನೆ.

5 ಗಂಟೆ 27 ನಿಮಿಷಗಳ ಕಾಲ ಗ್ರಹಣ ಇರಲಿದೆ. ಒಂದು ಗಂಟೆ 22 ನಿಮಿಷಗಳ ಕಾಲ ಸಂಪೂರ್ಣ ಗ್ರಹಣ ಇರಲಿದ್ದು, ಬರಿ ಗಣ್ಣಿನಲ್ಲೇ ಚಂದ್ರನನ್ನು ವೀಕ್ಷಿಸಬಹುದಾಗಿದೆ.

ಇಂದು ರಾತ್ರಿ 8.58ಕ್ಕೆ ಚಂದ್ರಗ್ರಹಣ ಆರಂಭವಾಗಲಿದ್ದು, 9.57ರಿಂದ ಭಾಗಶಃ ಚಂದ್ರಗ್ರಹಣ ಶುರುವಾಗಲಿದೆ. ಇದು ರಾತ್ರಿ 11ರಿಂದ ಸಂಪೂರ್ಣ ಗ್ರಹಣ ಆರಂಭವಾಗುತ್ತದೆ. ಈ ಅವಧಿಯಲ್ಲಿ ಕೆಂಪು ಚಂದಿರನನ್ನು ವೀಕ್ಷಣೆ ಮಾಡಬಹುದಾಗಿದೆ. ತಡರಾತ್ರಿ 1.26ಕ್ಕೆ ಗ್ರಹಣ ಮುಕ್ತಾಯವಾಗಲಿದೆ.

ಸೂರ್ಯ, ಭೂಮಿ ಹಾಗೂ ಚಂದ್ರ ಸರಳರೇಖೆಯಲ್ಲಿ ಬಂದಾಗ ಚಂದ್ರನ ಮೇಲೆ ಬೀಳುವ ಸೂರ್ಯನ ಬೆಳಕನ್ನು ಭೂಮಿ ತಡೆಯುತ್ತದೆ. ಆಗ ಚಂದ್ರ ರಕ್ತವರ್ಣದ ಚಂದ್ರ ಗೋಚರಿಸುತ್ತದೆ. ಚಂದ್ರಗ್ರಹಣದ ಹಿನ್ನೆಲೆಯಲ್ಲಿ ದೇವಾಲಯಗಳನ್ನು ಇಂದು ಮಧ್ಯಾಹ್ನದಿಂದಲೇ ಬಂದ್‌ ಮಾಡಲಾಗುತ್ತದೆ.

ಆಂದೋಲನ ಡೆಸ್ಕ್

Recent Posts

ಉಸಿರು ಚೆಲ್ಲಿದ ದುಬಾರೆಯ ಮಾರ್ತಾಂಡ ಆನೆ

ಕೊಡಗು: ಜಿಲ್ಲೆಯ ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಸ್ನಾನ ಮಾಡುವ ವೇಳೆ ಕಂಜನ್‌ ಆನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ…

40 mins ago

ಸಾರಿಗೆ ಮುಷ್ಕರಕ್ಕೆ ಹೈಕೋರ್ಟ್‌ ಬ್ರೇಕ್

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಸಾರಿಗೆ ಸಂಘಟನೆಗಳು ಮೇ.20ರಂದು ಕರೆ ನೀಡಿದ್ದ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ಅಂಕುಶ ಹಾಕಿದೆ.…

1 hour ago

ನಾಳೆ ರಾಜ್ಯಾದ್ಯಂತ ಮೆಡಿಕಲ್‌ ಶಾಪ್‌ಗಳು ಬಂದ್‌

ಬೆಂಗಳೂರು: ಆನ್‌ಲೈನ್‌ ಮೂಲಕ ಔಷಧಿಗಳ ಖರೀದಿ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ನಾಳೆ ರಾಜ್ಯದಾದ್ಯಂತ ಮೆಡಿಕಲ್‌ ಶಾಪ್‌ಗಳು ಬಂದ್‌ ಆಗಲಿವೆ. ಅಖಿಲ…

2 hours ago

ಓದುಗರ ಪತ್ರ: ನೀಟು…. ಘಾಟು !

ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…

3 hours ago

ಓದುಗರ ಪತ್ರ: ಸಾರಿಗೆ ನಿಗಮದ ಬಸ್‌ಗಳಲ್ಲಿ ಮೊಬೈಲ್ ಹಾವಳಿ ತಡೆಗಟ್ಟಿ

ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಮೊಬೈಲ್ ಉಪಯೋಗಿಸಬಾರದೆಂದು ನಿಯಮವನ್ನು ಜಾರಿಗೆ ತಂದು ಎರಡು ವರ್ಷಗಳೇ…

3 hours ago

ಓದುಗರ ಪತ್ರ: ಶಾಲಾ ವಾಹನ ಮಾಸಿಕ ಶುಲ್ಕ ಏರಿಕೆ ತಡೆಗೆ ಕ್ರಮ ಅಗತ್ಯ

ಡೀಸೆಲ್ ಬೆಲೆ ಏರಿಕೆ, ಬಿಡಿಭಾಗಗಳ ದುಬಾರಿ ವೆಚ್ಚ ಮತ್ತು ವಿಮೆ, ತೆರಿಗೆಗಳ ಹೆಚ್ಚಳದಿಂದಾಗಿ ಖಾಸಗಿ ಶಾಲಾ ವಾಹನಗಳ ಮಾಸಿಕ ಶುಲ್ಕವನ್ನು…

4 hours ago