ರಾಜ್ಯ

ಇಂದು ರಾತ್ರಿ ರಕ್ತವರ್ಣದಲ್ಲಿ ಚಂದ್ರದರ್ಶನ

ಬೆಂಗಳೂರು: ಇಂದು ರಾತ್ರಿ ಖಗ್ರಾಸ ಚಂದ್ರಗ್ರಹಣ ಸಂಭವಿಸಿದೆ. ರಾತ್ರಿ 9.57ಕ್ಕೆ ಆರಂಭವಾಗಿ ತಡರಾತ್ರಿ 1.26ಕ್ಕೆ ಅಂತ್ಯವಾಗಲಿದ್ದು, ರಕ್ತ ವರ್ಣದಲ್ಲಿ ಚಂದ್ರನ ದರ್ಶನವಾಗಲಿದೆ.

ಖಗೋಳದ ಅಪೂರ್ವ ವಿದ್ಯಾಮಾನ ಖಗ್ರಾಸ ಚಂದ್ರಗ್ರಹಣ ಇಂದು ರಾತ್ರಿ ಜರುಗಲಿದ್ದು, ಚಂದ್ರ ರಕ್ತವರ್ಣ ಅಥವಾ ತಾಮ್ರವರ್ಣದಲ್ಲಿ ಗೋಚರಿಸಲಿದ್ದಾನೆ.

5 ಗಂಟೆ 27 ನಿಮಿಷಗಳ ಕಾಲ ಗ್ರಹಣ ಇರಲಿದೆ. ಒಂದು ಗಂಟೆ 22 ನಿಮಿಷಗಳ ಕಾಲ ಸಂಪೂರ್ಣ ಗ್ರಹಣ ಇರಲಿದ್ದು, ಬರಿ ಗಣ್ಣಿನಲ್ಲೇ ಚಂದ್ರನನ್ನು ವೀಕ್ಷಿಸಬಹುದಾಗಿದೆ.

ಇಂದು ರಾತ್ರಿ 8.58ಕ್ಕೆ ಚಂದ್ರಗ್ರಹಣ ಆರಂಭವಾಗಲಿದ್ದು, 9.57ರಿಂದ ಭಾಗಶಃ ಚಂದ್ರಗ್ರಹಣ ಶುರುವಾಗಲಿದೆ. ಇದು ರಾತ್ರಿ 11ರಿಂದ ಸಂಪೂರ್ಣ ಗ್ರಹಣ ಆರಂಭವಾಗುತ್ತದೆ. ಈ ಅವಧಿಯಲ್ಲಿ ಕೆಂಪು ಚಂದಿರನನ್ನು ವೀಕ್ಷಣೆ ಮಾಡಬಹುದಾಗಿದೆ. ತಡರಾತ್ರಿ 1.26ಕ್ಕೆ ಗ್ರಹಣ ಮುಕ್ತಾಯವಾಗಲಿದೆ.

ಸೂರ್ಯ, ಭೂಮಿ ಹಾಗೂ ಚಂದ್ರ ಸರಳರೇಖೆಯಲ್ಲಿ ಬಂದಾಗ ಚಂದ್ರನ ಮೇಲೆ ಬೀಳುವ ಸೂರ್ಯನ ಬೆಳಕನ್ನು ಭೂಮಿ ತಡೆಯುತ್ತದೆ. ಆಗ ಚಂದ್ರ ರಕ್ತವರ್ಣದ ಚಂದ್ರ ಗೋಚರಿಸುತ್ತದೆ. ಚಂದ್ರಗ್ರಹಣದ ಹಿನ್ನೆಲೆಯಲ್ಲಿ ದೇವಾಲಯಗಳನ್ನು ಇಂದು ಮಧ್ಯಾಹ್ನದಿಂದಲೇ ಬಂದ್‌ ಮಾಡಲಾಗುತ್ತದೆ.

ಆಂದೋಲನ ಡೆಸ್ಕ್

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

5 hours ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

6 hours ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

7 hours ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

7 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

8 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

8 hours ago