ಬೆಳಗಾವಿ: ಕೆಎನ್ ರಾಜಣ್ಣ ಅವರ ಹನಿಟ್ರ್ಯಾಪ್ ಪ್ರಕರಣದ ಹಿಂದೆ ಯಾರಿದ್ದಾರೆ ಅವರ ಹೆಸರು ಹೊರಗಡೆ ಬರಲೇಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆಗಾಗ ಸಿಡಿ ಸದ್ದು ಆಗುತ್ತಿರುತ್ತದೆ. ಆದರೆ, ಯಾವುದೇ ತನಿಖೆಯೂ ತಾರ್ಕಿಕವಾಗಿ ಅಂತ್ಯವಾಗಿಲ್ಲ. ಸರಿಯಾದ ರೀತಿಯಲ್ಲಿ ತನಿಖೆಯಾಗಬೇಕು ಎಂದರು.
ಸಹೋದರ ರಮೇಶ ಜಾರಕಿಹೊಳಿ ಪ್ರಕರಣದಲ್ಲಿ ಹೀಗೆ ಆಯ್ತು. ತನಿಖೆ ಆಯಿತು, ಆದರೆ ಮಾಡಿದವರು ಯಾರು ಅಂತ ಆಚೆ ಬರಲಿಲ್ಲ ಎಂದು ತಿಳಿಸಿದರು.
ದೂರು ನೀಡಿದರೆ ಗೃಹ ಸಚಿವರು ತನಿಖೆ ಮಾಡುವುದಾಗಿ ಹೇಳಿದ್ದಾರೆ. ರಾಜಕಾರಣಿಗಳ ಹೆಸರಿನಲ್ಲಿ ಈ ರೀತಿಯ ಕೆಲಸ ಬೇಡ. ಬೇಕಾದರೆ ಹೋರಾಟ ಮಾಡಿ ಆದರೆ ಇಂತ ಹೀನ ಕೃತ್ಯ ಮಾಡಿಸಿ ಬಲಿಪಶು ಮಾಡಿಸಬೇಡಿ ಎಂದರು.
ಈ ಗಂಭಿರ ಸಮಸ್ಯೆಯಲ್ಲಿ ಸ್ವಪಕ್ಷೀಯದವರೇ ಇರಬಹುದು ಅಥವಾ ಬೇರೆ ಪಕ್ಷದವರೇ ಇರಬಹುದು. ಕಾಂಗ್ರೆಸ್ ಹೈಕಮಾಂಡ್ ಈ ವಿಚಾರಾವಾಗಿ ವರದಿ ತರಿಸಿಕೊಂಡು ತನಿಖೆ ನಡೆಸಲು ಸಮ್ಮತಿ ನೀಡಬೇಕು ಎಂದು ಹೇಳಿದರು.
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…
ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…