ಬೆಂಗಳೂರು: ರೈತನಿಗೆ ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಬಿಎಂಪಿ ಸೂಚನೆ ಮೇರೆಗೆ ಜಿ.ಟಿ ಮಾಲ್ ಮಾಲೀಕರು ಸ್ವಯಂಪ್ರೇರಿತವಾಗಿ ಮಾಲನ್ನು ಬಂದ್ ಮಾಡಿದ್ದಾರೆ.
ಪಂಚೆ ಧರಿಸಿದ್ದಾರೆ ಎನ್ನುವ ಕಾರಣಕ್ಕೆ ನಿನ್ನೆ ಮಾಗಡಿ ರಸ್ತೆಯಲ್ಲಿರುವ ಜಿ ಟಿ ಮಾಲ್ನ ಒಳಗೆ ರೈತನನ್ನು ಬಿಟ್ಟಿರಲಿಲ್ಲ. ಈ ಘಟನೆ ನಡೆಯುತ್ತಿದ್ದಂತೆ ರಾಜ್ಯಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಘಟನೆ ಸದನದಲ್ಲೂ ಕೂಡ ಭಾರೀ ಚರ್ಚೆಯಾಗಿತ್ತು. ಇದೀಗ ಬಿಬಿಎಂಪಿ ಸೂಚನೆಯಂತೆ ಜಿಟಿ ಮಾಲ್ನ್ನು ಸ್ವಯಂಪ್ರೇರಿತವಾಗಿ ಮಾಲೀಕರು ಬಂದ್ ಮಾಡಿದ್ದಾರೆ.
ಈ ಬಗ್ಗೆ ಮಾಲ್ ಮಾಲೀಕ ಆನಂದ್ ಪುತ್ರ ಪ್ರಶಾಂತ್ ಮಾತನಾಡಿದ್ದು, ಆಗಬಾರದಂತೆ ಘಟನೆ ನಡೆದಿದೆ. ನಾನು ಈ ಘಟನೆಗೆ ಕ್ಷಮೆ ಕೇಳುತ್ತಿದ್ದೇನೆ. ತಪ್ಪು ಮಾಡಿದ ಸಿಬ್ಬಂದಿಯನ್ನು ಕೆಲಸದಿಂದ ತೆಗೆದು ಹಾಕಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…