ಬೆಂಗಳೂರು: ರೈತನಿಗೆ ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಬಿಎಂಪಿ ಸೂಚನೆ ಮೇರೆಗೆ ಜಿ.ಟಿ ಮಾಲ್ ಮಾಲೀಕರು ಸ್ವಯಂಪ್ರೇರಿತವಾಗಿ ಮಾಲನ್ನು ಬಂದ್ ಮಾಡಿದ್ದಾರೆ.
ಪಂಚೆ ಧರಿಸಿದ್ದಾರೆ ಎನ್ನುವ ಕಾರಣಕ್ಕೆ ನಿನ್ನೆ ಮಾಗಡಿ ರಸ್ತೆಯಲ್ಲಿರುವ ಜಿ ಟಿ ಮಾಲ್ನ ಒಳಗೆ ರೈತನನ್ನು ಬಿಟ್ಟಿರಲಿಲ್ಲ. ಈ ಘಟನೆ ನಡೆಯುತ್ತಿದ್ದಂತೆ ರಾಜ್ಯಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಘಟನೆ ಸದನದಲ್ಲೂ ಕೂಡ ಭಾರೀ ಚರ್ಚೆಯಾಗಿತ್ತು. ಇದೀಗ ಬಿಬಿಎಂಪಿ ಸೂಚನೆಯಂತೆ ಜಿಟಿ ಮಾಲ್ನ್ನು ಸ್ವಯಂಪ್ರೇರಿತವಾಗಿ ಮಾಲೀಕರು ಬಂದ್ ಮಾಡಿದ್ದಾರೆ.
ಈ ಬಗ್ಗೆ ಮಾಲ್ ಮಾಲೀಕ ಆನಂದ್ ಪುತ್ರ ಪ್ರಶಾಂತ್ ಮಾತನಾಡಿದ್ದು, ಆಗಬಾರದಂತೆ ಘಟನೆ ನಡೆದಿದೆ. ನಾನು ಈ ಘಟನೆಗೆ ಕ್ಷಮೆ ಕೇಳುತ್ತಿದ್ದೇನೆ. ತಪ್ಪು ಮಾಡಿದ ಸಿಬ್ಬಂದಿಯನ್ನು ಕೆಲಸದಿಂದ ತೆಗೆದು ಹಾಕಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…