ರಾಜ್ಯ

ಪಕ್ಷ ಯಾರನ್ನೂ ನೆಚ್ಚಿಕೊಂಡಿಲ್ಲ: ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು: ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಜೆಡಿಎಸ್‌ ಸೇರುತ್ತಾರೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜೆಡಿಎಸ್‌ ಪಕ್ಷ ಯಾರನ್ನೂ ನೆಚ್ಚಿಕೊಂಡಿಲ್ಲ. ಈ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಅವರು ಸ್ಪಷ್ಟೀಕರಣ ನೀಡಿದ್ದಾರೆ. ಜಮೀರ್‌ಗೆ ಕಾಂಗ್ರೆಸ್‌ ಸ್ಥಾನಮಾನ ಕೊಟ್ಟಿದೆ. ಆ ಬಗ್ಗೆ ಚರ್ಚೆ ಬೇಡ. ಪಕ್ಷವನ್ನು ಕಟ್ಟಲು ಕಾರ್ಯಕರ್ತರಿದ್ದಾರೆ. ಹೋರಾಟಕ್ಕೆ ಸಿದ್ಧರಿದ್ದಾರೆ ಎಂದು ಹೇಳಿದರು.

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

1 min ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

3 mins ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

5 mins ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

9 mins ago

ಕಾಂಕ್ರೋಚ್‌ಗಳ ಮೇಲೆ ಲಾಠಿಚಾರ್ಜ್:‌ ವಿಡಿಯೋ ನೋಡಲು ಟೈಮ್‌ ಇಲ್ಲ ಎಂದ ಸುಪ್ರೀಂಕೋರ್ಟ್‌

ನವದೆಹಲಿ: ನೀಟ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…

15 hours ago