ಬೆಂಗಳೂರು: ಪಂಚರಾಜ್ಯಗಳ ಚುನಾವಣೆ ಸೆಮಿಫೈನಲ್ ಎಂದು ಅನೇಕರು ವ್ಯಾಖ್ಯಾನ ಮಾಡುತ್ತಿದ್ದರು. ಈ ಸೆಮಿಫೈನಲ್ನಲ್ಲಿ ವಾತಾವರಣ ಸುನಾಮಿ ರೀತಿಯಲ್ಲಿ ಬಿಜೆಪಿ ಅಲೆ ಎದ್ದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಭಿಪ್ರಾಯ ತಿಳಿಸಿದ್ದಾರೆ.
ಪಂಚರಾಜ್ಯ ಚುನಾವಣ ಫಲಿತಾಂಶದ ಬಗ್ಗೆ ಮಾತನಾಡಿದ ಅವರು, ನಾಲ್ಕು ರಾಜ್ಯದಲ್ಲಿ ನಮಗೆ ಬಂದಿರುವ ವಿಜಯ ಇಲ್ಲಿಗೆ ನಿಲ್ಲುವುದಿಲ್ಲ. ಮುಂದೆ ಲೋಕಸಭಾ ಚುನಾವಣೆ ಮೋದಿ ಪ್ರಧಾನಿ ಆಗುವ ಮೂಲಕ ಬಿಜೆಪಿ ಬಹುಮತ ಸಾಭಿಸುತ್ತದೆ ಎಂಬುದರಲಿ ಅನುಮಾನ ಇಲ್ಲ ಎಂದರು.
ದೇಶದ ಜನ ದೇಶದ ರಕ್ಷಣೆ ಗ್ಯಾರಂಟಿ ಬಯಸುತ್ತಿದ್ದಾರೆ ಹೊರತು, ಅಧಿಕಾರ ಕಬಳಿಸುವ ಆಮಿಶದ ಗ್ಯಾರೆಂಟಿ ಅಲ್ಲ ಎಂಬುದು ಫಲಿತಾಂಶದ ಮೂಲಕ ತಿಳಿದಿದೆ. ರಾಜ್ಯದಲ್ಲಿ ೬ ತಿಂಗಳ ಕಾಂಗ್ರೆಸ್ ಸರ್ಕಾರ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂಬುದು ಎಲ್ಲರಿಗೂ ತಿಳಿದಿದೆ. ಅವರ ಕಾರ್ಯ ವೈಕರಿ ನೋಡಿ ರಾಜ್ಯದ ಜನರು ಬೇಸತ್ತಿದ್ದಾರೆ ಎಂದರು.
ಲೋಕಸಭಾ ಚುನಾವಣೆ ರಾಜ್ಯದ ೨೮ ಕ್ಷೇತ್ರದಲ್ಲಿ ಗೆಲುವು ಸಾಧಿಸುವ ಮೂಲಕ ಪ್ರಧಾನಿ ಮೋದಿ ಅವರ ಕೈ ಭಲ ಪಡಿಸುತ್ತೇವೆ ಎಂದರು.
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…