ರಾಜ್ಯ

75ನೇ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಸಾರೋಟಿನಲ್ಲಿ ಆಗಮಿಸಿದ ರಾಷ್ಟ್ರಪತಿ!

ನವದೆಹಲಿ : 75೭ನೇ ಗಣರಾಜ್ಯೋತ್ಸವ ಸಂಭ್ರಮ ದೇಶಾದ್ಯಂತ ಮನೆ ಮಾಡಿದೆ. ಈಬಾರಿ ಗಣರಾಜ್ಯೋತ್ಸವದಲ್ಲಿ ಹಲವಾರು ವಿಶೇಷತೆಗಳು ಗಮನ ಸೆಳೆಯುತ್ತಿವೆ.

ಪ್ರತಿವರ್ಷ ವಿಶೇಷ ಕಾರಿನಲ್ಲಿ ಕರ್ತವ್ಯ ಪಥ ಮಾರ್ಗದಲ್ಲಿ ಆಗಮಿಸುತ್ತಿದ್ದ ರಾಷ್ಟ್ರಪತಿಗಳು ಈಬಾರಿ ಸಾರೋಟಿನಲ್ಲಿ ಆಗಮಿಸಿದ್ದು ವಿಶೇಷ.

ಈ ಬಾರಿಯ ಗಣತಂತ್ರ ದಿವಸ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ವಿಶೇಷವಾದ ದಿನವಾಗಿದೆ. 40 ವರ್ಷಗಳ ಬಳಿಕ ರಾಷ್ಟ್ರಪತಿಗಳು ಸಾರೋಟಿನಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ.

ಗಣರಾಜ್ಯೋತ್ಸವ ಸಮಾರಂಭಕ್ಕೆ ಕರ್ತವ್ಯ ಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಸಾರೋಟಿನಲ್ಲಿ ಕುಳಿತು ಸಾಗಿದ್ದು ಎಲ್ಲರ ಗಮನ ಸೆಳೆಯಿತು.

ಅಲ್ಲದೇ 250 ವರ್ಷಗಳ ಕಾಲ ಸೇವೆ ಪೂರೈಸಿದ ಅಂಗರಕ್ಷಕರು 1773ರಲ್ಲಿ ಆರಂಭವಾದ ಆರಂಭವಾದ ರಾಷ್ಟ್ರಪತಿಗಳ ಅಂಗರಕ್ಷಕ ದಳ ಇದೇ ಮೊದಲ ಬಾರಿಗೆ ರಾಷ್ಟ್ರ ಧ್ವಜ ಹಿಡಿದು ಸಾಗಿದ್ದು ಮತ್ತೊಂದು ವಿಶೇಷ.

andolanait

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

8 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

8 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

8 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

8 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

8 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

8 hours ago