ರಾಜ್ಯ

ಮನೆ ನಿರ್ಮಾಣ ಸಾಮಾಗ್ರಿಗಳ ಬೆಲೆ ಏರಿಕೆ ಸಾಧ್ಯತೆ!

ನವದೆಹಲಿ: ಮನೆ, ಕಟ್ಟಡ ನಿರ್ಮಾಣ ಸಾಮಗ್ರಿಗಳ ಬೆಲೆಗಳು ಮತ್ತೊಮ್ಮೆ ಏರಲು ಪ್ರಾರಂಭವಾಗಿದೆ. ಸಿಮೆಂಟ್‌, ಕಬ್ಬಿಣ ಸೇರಿದಂತೆ ಕಟ್ಟಡ ಸಾಮಾಗ್ರಿಗಳ ಬೆಲೆಯಲ್ಲಿ ಭಾರೀ ಏರಿಕೆಯಾಗುವ ಸಾಧ್ಯತೆ ಇದೆ.

ಇದರಿಂದಾಗಿ ಮುಂದಿನ ದಿನಗಳಲ್ಲಿ ಮರಳಿನ ಬೆಲೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಈಗ ಮಾರುಕಟ್ಟೆಯಲ್ಲಿ ಬೇಡಿಕೆಯೂ ಕ್ರಮೇಣ ಪ್ರಾರಂಭವಾಗಿದೆ. ಮರಳಿನ ಜೊತೆಗೆ ಸಿಮೆಂಟ್ ಕಂಪನಿಗಳು ಕೂಡ ಬೆಲೆ ಏರಿಕೆಗೆ ಸಿದ್ಧತೆ ನಡೆಸುತ್ತಿವೆ.

ಕಂಪನಿಗಳು ತಮ್ಮ ವಿತರಕರಿಗೆ ಬೆಲೆಗಳನ್ನು ಹೆಚ್ಚಿಸಲು ಕೇಳಿಕೊಂಡಿವೆ ಮತ್ತು ಸೋಮವಾರದಿಂದ ಸಿಮೆಂಟ್ ಬೆಲೆಗಳು ಪ್ರತಿ ಚೀಲಕ್ಕೆ 30 ರೂ.ಗಳಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ವ್ಯಾಪಾರ ಮೂಲಗಳು ತಿಳಿಸಿವೆ. ಪ್ರಸ್ತುತ, ಸಿಮೆಂಟ್ ಬೆಲೆ ಚಿಲ್ಲರೆ ಮಾರುಕಟ್ಟೆಯಲ್ಲಿ ಪ್ರತಿ ಚೀಲಕ್ಕೆ 280-300 ರೂ. ಇದೆ.

ಕಬ್ಬಿಣದ ಅದಿರಿನ ಬೆಲೆಗಳ ಹೆಚ್ಚಳವು ಬಾರ್ ಗಳ ಬೆಲೆಗಳ ಮೇಲೂ ಪರಿಣಾಮ ಬೀರಿದೆ. ಚಿಲ್ಲರೆ ವ್ಯಾಪಾರದಲ್ಲಿ, ಬಾರ್ ಗಳು ಪ್ರತಿ ಟನ್ ಗೆ 55,000 ರೂ.ಗೆ ಮಾರಾಟವಾಗುತ್ತಿದ್ದರೆ, ಇತ್ತೀಚಿನ ದಿನಗಳಲ್ಲಿ ಅವು 56,000 ರೂ.ಗೆ ಮಾರಾಟವಾಗುತ್ತಿವೆ. ಮುಂದಿನ ದಿನಗಳಲ್ಲಿಯೂ ಇದರ ಬೆಲೆ ಹೆಚ್ಚಾಗುವ ಸಾಧ್ಯತೆಯಿದೆ.

andolanait

Recent Posts

ಪೌರಕಾರ್ಮಿಕರು ಸೇರಿ ಎಲ್ಲಾ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ : ಬೈರತಿ ಸುರೇಶ್

ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…

33 mins ago

ಮೈಸೂರು | ನಾಳೆ ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್ ರಿಯಾಲಿಟಿ ಶೋʼನ ಆಡಿಷನ್‌

ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…

53 mins ago

ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ

ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

1 hour ago

ಸಿನಿಮಾ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು : ನಿರ್ದೇಶಕ ಸುರೇಶ್‌ ಆಶಯ

ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…

1 hour ago

ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿಗಳ ಕುರಿತು ಅರಿವು ಮೂಡಿಸಿ : ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…

1 hour ago

ಈ ದಿನ ಮೈಸೂರು ಅರಮನೆಗೆ ಪ್ರವಾಸಿಗರ ಪ್ರವೇಶ ನಿರ್ಬಂಧ

ಮೈಸೂರು : ಸಾಂಸ್ಕೃತಿಕ ನಗರಿಯ ಅರಮನೆಗೆ ಡಿ.20ರಂದು ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಮೈಸೂರು ಅರಮನೆ ಮಂಡಳಿಯ ಕಾರ್ಯನಿರ್ವಾಹಕ ಅಧಿಕಾರಿಗಳ…

1 hour ago