ರಾಜ್ಯ

ಮನೆ ನಿರ್ಮಾಣ ಸಾಮಾಗ್ರಿಗಳ ಬೆಲೆ ಏರಿಕೆ ಸಾಧ್ಯತೆ!

ನವದೆಹಲಿ: ಮನೆ, ಕಟ್ಟಡ ನಿರ್ಮಾಣ ಸಾಮಗ್ರಿಗಳ ಬೆಲೆಗಳು ಮತ್ತೊಮ್ಮೆ ಏರಲು ಪ್ರಾರಂಭವಾಗಿದೆ. ಸಿಮೆಂಟ್‌, ಕಬ್ಬಿಣ ಸೇರಿದಂತೆ ಕಟ್ಟಡ ಸಾಮಾಗ್ರಿಗಳ ಬೆಲೆಯಲ್ಲಿ ಭಾರೀ ಏರಿಕೆಯಾಗುವ ಸಾಧ್ಯತೆ ಇದೆ.

ಇದರಿಂದಾಗಿ ಮುಂದಿನ ದಿನಗಳಲ್ಲಿ ಮರಳಿನ ಬೆಲೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಈಗ ಮಾರುಕಟ್ಟೆಯಲ್ಲಿ ಬೇಡಿಕೆಯೂ ಕ್ರಮೇಣ ಪ್ರಾರಂಭವಾಗಿದೆ. ಮರಳಿನ ಜೊತೆಗೆ ಸಿಮೆಂಟ್ ಕಂಪನಿಗಳು ಕೂಡ ಬೆಲೆ ಏರಿಕೆಗೆ ಸಿದ್ಧತೆ ನಡೆಸುತ್ತಿವೆ.

ಕಂಪನಿಗಳು ತಮ್ಮ ವಿತರಕರಿಗೆ ಬೆಲೆಗಳನ್ನು ಹೆಚ್ಚಿಸಲು ಕೇಳಿಕೊಂಡಿವೆ ಮತ್ತು ಸೋಮವಾರದಿಂದ ಸಿಮೆಂಟ್ ಬೆಲೆಗಳು ಪ್ರತಿ ಚೀಲಕ್ಕೆ 30 ರೂ.ಗಳಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ವ್ಯಾಪಾರ ಮೂಲಗಳು ತಿಳಿಸಿವೆ. ಪ್ರಸ್ತುತ, ಸಿಮೆಂಟ್ ಬೆಲೆ ಚಿಲ್ಲರೆ ಮಾರುಕಟ್ಟೆಯಲ್ಲಿ ಪ್ರತಿ ಚೀಲಕ್ಕೆ 280-300 ರೂ. ಇದೆ.

ಕಬ್ಬಿಣದ ಅದಿರಿನ ಬೆಲೆಗಳ ಹೆಚ್ಚಳವು ಬಾರ್ ಗಳ ಬೆಲೆಗಳ ಮೇಲೂ ಪರಿಣಾಮ ಬೀರಿದೆ. ಚಿಲ್ಲರೆ ವ್ಯಾಪಾರದಲ್ಲಿ, ಬಾರ್ ಗಳು ಪ್ರತಿ ಟನ್ ಗೆ 55,000 ರೂ.ಗೆ ಮಾರಾಟವಾಗುತ್ತಿದ್ದರೆ, ಇತ್ತೀಚಿನ ದಿನಗಳಲ್ಲಿ ಅವು 56,000 ರೂ.ಗೆ ಮಾರಾಟವಾಗುತ್ತಿವೆ. ಮುಂದಿನ ದಿನಗಳಲ್ಲಿಯೂ ಇದರ ಬೆಲೆ ಹೆಚ್ಚಾಗುವ ಸಾಧ್ಯತೆಯಿದೆ.

andolanait

Recent Posts

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

8 mins ago

ಫೆ.17ರಂದು ಬಾಂಗ್ಲಾ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್‌ ಪ್ರಮಾಣವಚನ ಸ್ವೀಕಾರ: ಪ್ರಧಾನಿ ಮೋದಿಗೆ ಆಹ್ವಾನ

ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್‌ ರೆಹಮಾನ್‌ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…

2 hours ago

ಮಾದಪ್ಪನ ದರ್ಶನ ಪಡೆದ ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ ಶಿವಕುಮಾರ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ…

2 hours ago

ಬಿಜೆಪಿ ಶಾಸಕ ಭೈರತಿ ಬಸವರಾಜ್‌ ಸಿಐಡಿ ಕಸ್ಟಡಿಗೆ

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಭೈರತಿ ಬಸವರಾಜ್‌ ಅವರನ್ನು ಸಿಐಡಿ ಕಸ್ಟಡಿಗೆ ವಹಿಸಿ…

3 hours ago

ಸಾಲೂರು ಮಠಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ ಶಿವಕುಮಾರ್‌ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿಯ ಜಾತ್ರಾ…

3 hours ago

ನಂಜನಗೂಡು ತಾಯಿ-ಮಕ್ಕಳ ಆಸ್ಪತ್ರೆಗೆ ಶಾಸಕ ದರ್ಶನ್ ದಿಢೀರ್ ಭೇಟಿ, ಪರಿಶೀಲನೆ

ನಂಜನಗೂಡು: ನಂಜನಗೂಡು ಪಟ್ಟಣದಲ್ಲಿರುವ ಸರ್ಕಾರಿ ತಾಯಿ-ಮಕ್ಕಳ ಆಸ್ಪತ್ರೆಗೆ ಕಳೆದ ತಡರಾತ್ರಿ ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ದಿಢೀರ್…

3 hours ago