ರಾಜ್ಯ

ತಿರುಪತಿ ಲಡ್ಡು ಪ್ರಸಾದ ಬಳಸದಿರಲು ತೀರ್ಮಾನಿಸಿದ ರಾಜ್ಯದ ಅರ್ಚಕರು

ಬೆಂಗಳೂರು: ಅಖಿಲ ಕರ್ನಾಟಕ ಅರ್ಚಕರ ಸಂಘ ತಿರುಪತಿ ಲಡ್ಡು ಪ್ರಸಾದವನ್ನು ರಾಜ್ಯದಲ್ಲಿ ಬಳಕೆ ಮಾಡದಿರುವಂತೆ ತೀರ್ಮಾನಿಸಿದೆ ಎಂದು ಹೇಳಿದೆ.

ಆಂಧ್ರದ ತಿರುಪತಿ ಲಡ್ಡು ಪ್ರಸಾದದಲ್ಲಿ ಯಾವುದೇ ಕಲಬೆರಕೆ ಇಲ್ಲ ಎಂಬ ಸ್ಪಷ್ಟತೆ ಸಿಗಬೇಕು. ಅಲ್ಲಿಯವರೆಗೂ ರಾಜ್ಯದಲ್ಲಿ ಲಡ್ಡು ಪ್ರಸಾದವನ್ನು ಬಳಸುವುದಿಲ್ಲ ಎಂಬ ನಿರ್ಧಾರ ಬಗ್ಗೆ ಸ್ಪಷ್ಟತೆ ನೀಡಿದೆ. ರಾಜ್ಯದ ಮುಜರಾಯಿ ಇಲಾಖೆಯ ಎ ಹಾಗೂ ಬಿ ದೇಗುಲಗಳಲ್ಲಿ ನಡೆಯುವ ಕಲ್ಯಾಣೋತ್ಸವಗಳಲ್ಲಿ, ಗೃಹಪ್ರವೇಶ, ಮದುವೆ ಮತ್ತು ಉಪನಯನ ಕಾರ್ಯಕ್ರಮಗಳಲ್ಲಿ ಲಡ್ಡು ಪ್ರಸಾದವನ್ನು ಬಳಸಲಾಗುತ್ತಿತ್ತು. ಆದರೆ ಈಗ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಿರುವ ಆರೋಪ ಕೇಳಿ ಬಂದಿದೆ. ಹೀಗಾಗಿ ಲಡ್ಡು ಪ್ರಸಾದದಲ್ಲಿ ಸ್ಪಷ್ಟತೆ ಸಿಗುವರೆಗೂ ರಾಜ್ಯದಲ್ಲಿ ಈ ಪ್ರಸಾದವನ್ನು ಮುಂದಿನ ದಿನಗಳಲ್ಲಿ ಬಳಸದಂತೆ ನಿರ್ಧರಿಸಿದೆ ಎಂದು ನಿರ್ಧಾರ ಮಾಡಿದೆ.

ಆಂದೋಲನ ಡೆಸ್ಕ್

Recent Posts

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

2 mins ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

37 mins ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

3 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

5 hours ago

ಇಂದು ರಾತ್ರಿ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ…

5 hours ago

ಹಾಸನ: ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ

ಹಾಸನ: ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಮೂರನೇ…

5 hours ago