ರಾಜ್ಯ

ತಿರುಪತಿ ಲಡ್ಡು ಪ್ರಸಾದ ಬಳಸದಿರಲು ತೀರ್ಮಾನಿಸಿದ ರಾಜ್ಯದ ಅರ್ಚಕರು

ಬೆಂಗಳೂರು: ಅಖಿಲ ಕರ್ನಾಟಕ ಅರ್ಚಕರ ಸಂಘ ತಿರುಪತಿ ಲಡ್ಡು ಪ್ರಸಾದವನ್ನು ರಾಜ್ಯದಲ್ಲಿ ಬಳಕೆ ಮಾಡದಿರುವಂತೆ ತೀರ್ಮಾನಿಸಿದೆ ಎಂದು ಹೇಳಿದೆ.

ಆಂಧ್ರದ ತಿರುಪತಿ ಲಡ್ಡು ಪ್ರಸಾದದಲ್ಲಿ ಯಾವುದೇ ಕಲಬೆರಕೆ ಇಲ್ಲ ಎಂಬ ಸ್ಪಷ್ಟತೆ ಸಿಗಬೇಕು. ಅಲ್ಲಿಯವರೆಗೂ ರಾಜ್ಯದಲ್ಲಿ ಲಡ್ಡು ಪ್ರಸಾದವನ್ನು ಬಳಸುವುದಿಲ್ಲ ಎಂಬ ನಿರ್ಧಾರ ಬಗ್ಗೆ ಸ್ಪಷ್ಟತೆ ನೀಡಿದೆ. ರಾಜ್ಯದ ಮುಜರಾಯಿ ಇಲಾಖೆಯ ಎ ಹಾಗೂ ಬಿ ದೇಗುಲಗಳಲ್ಲಿ ನಡೆಯುವ ಕಲ್ಯಾಣೋತ್ಸವಗಳಲ್ಲಿ, ಗೃಹಪ್ರವೇಶ, ಮದುವೆ ಮತ್ತು ಉಪನಯನ ಕಾರ್ಯಕ್ರಮಗಳಲ್ಲಿ ಲಡ್ಡು ಪ್ರಸಾದವನ್ನು ಬಳಸಲಾಗುತ್ತಿತ್ತು. ಆದರೆ ಈಗ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಿರುವ ಆರೋಪ ಕೇಳಿ ಬಂದಿದೆ. ಹೀಗಾಗಿ ಲಡ್ಡು ಪ್ರಸಾದದಲ್ಲಿ ಸ್ಪಷ್ಟತೆ ಸಿಗುವರೆಗೂ ರಾಜ್ಯದಲ್ಲಿ ಈ ಪ್ರಸಾದವನ್ನು ಮುಂದಿನ ದಿನಗಳಲ್ಲಿ ಬಳಸದಂತೆ ನಿರ್ಧರಿಸಿದೆ ಎಂದು ನಿರ್ಧಾರ ಮಾಡಿದೆ.

ಆಂದೋಲನ ಡೆಸ್ಕ್

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

4 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

6 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

6 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

10 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

15 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

15 hours ago