ರಾಜ್ಯ

ತಿರುಪತಿ ಲಡ್ಡು ಪ್ರಸಾದ ಬಳಸದಿರಲು ತೀರ್ಮಾನಿಸಿದ ರಾಜ್ಯದ ಅರ್ಚಕರು

ಬೆಂಗಳೂರು: ಅಖಿಲ ಕರ್ನಾಟಕ ಅರ್ಚಕರ ಸಂಘ ತಿರುಪತಿ ಲಡ್ಡು ಪ್ರಸಾದವನ್ನು ರಾಜ್ಯದಲ್ಲಿ ಬಳಕೆ ಮಾಡದಿರುವಂತೆ ತೀರ್ಮಾನಿಸಿದೆ ಎಂದು ಹೇಳಿದೆ.

ಆಂಧ್ರದ ತಿರುಪತಿ ಲಡ್ಡು ಪ್ರಸಾದದಲ್ಲಿ ಯಾವುದೇ ಕಲಬೆರಕೆ ಇಲ್ಲ ಎಂಬ ಸ್ಪಷ್ಟತೆ ಸಿಗಬೇಕು. ಅಲ್ಲಿಯವರೆಗೂ ರಾಜ್ಯದಲ್ಲಿ ಲಡ್ಡು ಪ್ರಸಾದವನ್ನು ಬಳಸುವುದಿಲ್ಲ ಎಂಬ ನಿರ್ಧಾರ ಬಗ್ಗೆ ಸ್ಪಷ್ಟತೆ ನೀಡಿದೆ. ರಾಜ್ಯದ ಮುಜರಾಯಿ ಇಲಾಖೆಯ ಎ ಹಾಗೂ ಬಿ ದೇಗುಲಗಳಲ್ಲಿ ನಡೆಯುವ ಕಲ್ಯಾಣೋತ್ಸವಗಳಲ್ಲಿ, ಗೃಹಪ್ರವೇಶ, ಮದುವೆ ಮತ್ತು ಉಪನಯನ ಕಾರ್ಯಕ್ರಮಗಳಲ್ಲಿ ಲಡ್ಡು ಪ್ರಸಾದವನ್ನು ಬಳಸಲಾಗುತ್ತಿತ್ತು. ಆದರೆ ಈಗ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಿರುವ ಆರೋಪ ಕೇಳಿ ಬಂದಿದೆ. ಹೀಗಾಗಿ ಲಡ್ಡು ಪ್ರಸಾದದಲ್ಲಿ ಸ್ಪಷ್ಟತೆ ಸಿಗುವರೆಗೂ ರಾಜ್ಯದಲ್ಲಿ ಈ ಪ್ರಸಾದವನ್ನು ಮುಂದಿನ ದಿನಗಳಲ್ಲಿ ಬಳಸದಂತೆ ನಿರ್ಧರಿಸಿದೆ ಎಂದು ನಿರ್ಧಾರ ಮಾಡಿದೆ.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

10 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

10 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

10 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

10 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

10 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

10 hours ago