ರಾಜ್ಯ

ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕದ ಎರಡನೇ ಫೈನಲ್‌ ಪಟ್ಟಿ ಸೋರಿಕೆ!: ಮೈಸೂರಿನ ಇಬ್ಬರಿಗೆ ಸ್ಥಾನ?

ಬೆಂಗಳೂರು: ರಾಜ್ಯ ಸರ್ಕಾರ ನಿಗಮ-ಮಂಡಳಿಗಳ ಅಧ್ಯಕ್ಷರನ್ನಾಗಿ 36 ಕಾಂಗ್ರೆಸ್‌ ಶಾಸಕರನ್ನು ಮೊದಲ ಪಟ್ಟಿಯಲ್ಲಿ ನೇಮಿಸಿದ ಬೆನ್ನಲ್ಲೇ ಇದೀಗ 34 ಜನ ಕೈ ಕಾರ್ಯಕರ್ತರನು ಒಳಗೊಂಡ ಎರಡನೇ ಪಟ್ಟಿಯನ್ನು ಸಿದ್ದಪಡಿಸಿದ್ದು, ಒಂದೆರೆಡು ದಿನಗಳಲ್ಲಿ ಯಾವೆಲ್ಲಾ ಕೈ ಕಾರ್ಯಕರ್ತರಿಗೆ ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಲಾಗಿದೆ ಎಂಬ ಬಗ್ಗೆ ಅಧಸೂಚನೆ ಹೊರಬೀಳಲಿದೆ ಎಂದು ಹೇಳಲಾಗುತ್ತಿದೆ.

ಸೋಮವಾರ ರಾತ್ರಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ಅವರು ಹೈಕಮಾಂಡ್‌ ಒಪ್ಪಿಗೆ ನೀಡಿರುವ 34 ಕಾರ್ಯಕರ್ತರಲ್ಲಿ ಯಾರಿಗೆ ಯಾವ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡಬೇಕು ಎಂಬ ಬಗ್ಗೆ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ. ಇವರಲ್ಲದರ ನೆಡುವೆ, ನಿಗಮ-ಮಂಡಳಿಗಳ ಅಧ್ಯಕ್ಷರ ಸ್ಥಾನಕ್ಕೆ ಆಯ್ಕೆಯಾಗಿರುವ ಅಭ್ಯರ್ಥಿಗಳ ಪಟ್ಟಿ ಸೋರಿಕೆಯಾಗಿದೆ.

ಈ ಪ್ರಕಾರ ಕಾಂತಾ ನಾಯಕ್‌, ವಿನೋದ್‌ ಎಸ್‌ ಅಸೂಟಿ, ಮುಂಡರಗಿ ನಾಗರಾಜ್‌, ಡಾ. ಅಂಶುಮಂಥ್‌, ಬಿ.ಎಚ್‌. ಹರೀಶ, , ಜೆ.ಎಸ್‌. ಆಂಜನೇಯುಲು, ಡಾ. ಬಿ. ಯೋಗೇಶ ಬಾಬು, ಡಾ.ಎಚ್‌ ಕೃಷ್ಣ, ಮರಿಗೌಡ, ದೇವೀಂದ್ರಪ್ಪ ಮರ್ತೂರು, ರಾಜಶೇಖರ್‌ ರಾಮಸ್ವಾಮಿ, ಕೆ.ಮರೀಗೌಡ, ಜಯಣ್ಣ, ಎಸ್‌ ಮನೋಹರ್‌, ಅಯ್ಯೂಬ್‌ ಖಾನ್‌, ಮಮತಾ ಗುಟ್ಟಿ, ಜಿ. ಪಲ್ಲವಿ, ಎಸ್‌.ಇ ಸುಧೀಂದ್ರ, ಡಾ. ನಾಗಲಕ್ಷ್ಮೀ ಚೌಧರಿ, ಎಚ್‌.ಎಸ್‌. ಸುಂದರೇಶ್‌, ಆರ್‌.ಎಂ ಮಂಜುನಾಥ್‌ ಗೌಡ, ಜಯಣ್ಣ, ಸಂಪತ್‌ ರಾಜ್‌, ಸವಿತಾ ರಘು, ಪದ್ಮಾವತಿ, ಶಾಕಿರ್‌ ಸನದಿ, ಸರೋವರ ಶ್ರೀನಿವಾಸ್‌, ಸೋಮಣ್ಣ ಬೇವಿರಮರದ್‌, ಬಿ. ಪುಷ್ಪ ಅಮರನಾಥ್‌, ಮಹಬೂಬ್‌ ಪಾಷ, ಕೀರ್ತಿ ಗಣೇಶ್‌, ಮಝರ್‌ ಖಾನ್‌, ಲಲಿತ್‌ ರಾಘವ್‌, ಜಿ.ಎಸ್‌ ಮಂಜುನಾಥ್‌ ಅವರಿಗೆ ಮಂಡಳಿ ಅಧ್ಯಕ್ಷರ ಸ್ಥಾನ ಖಚಿತ ಎಂದಯ ಹೇಳಲಾಗುತ್ತಿದೆ.

andolanait

Recent Posts

ಕೊಡಗು‌ ಸಿದ್ದಾಪುರ ದರೋಡೆ ಪ್ರಕರಣ ಭೇದಿಸಲು ವಿಶೇಷ ಕಾರ್ಯಪಡೆ ಸಜ್ಜು

ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…

6 hours ago

ಚಿರತೆ ಮರಿ ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಗ್ರಾಮಸ್ಥರು

ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…

7 hours ago

ಹುಣಸೂರಿನಲ್ಲಿ ಹಾಡಹಗಲೇ ಚಿನ್ನಭರಣ ದರೋಡೆ : ಐಜಿಪಿ ಬೋರಲಿಂಗಯ್ಯ ಹೇಳಿದ್ದೇನು?

ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌…

8 hours ago

ವರುಣಾ ನಾಲೆಯಲ್ಲಿ ಮಹಿಳೆ ಶವ ಪತ್ತೆ : ಚಿನ್ನಕ್ಕಾಗಿ ಕೊಲೆ ಶಂಕೆ?

ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…

8 hours ago

ವಾಯುನೆಲೆ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪಾಕಿಸ್ತಾನ

ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…

8 hours ago

ಸಿನಿ ಪಯಣಕ್ಕೆ ದಳಪತಿ ವಿಜಯ್‌ ವಿದಾಯ : ಭಾವುಕರಾಗಿ ಅಭಿಮಾನಿಗಳಿಗೆ ಹೇಳಿದ್ದೇನು?

ಚೆನ್ನೈ : ದಳಪತಿ ವಿಜಯ್‌ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…

8 hours ago