ಬೆಂಗಳೂರು : ರಾಜ್ಯಸಭಾ ಚುನಾವಣೆಯ ಫಲಿತಾಂಶದ ಬಳಿಕ ಕಾಂಗ್ರೆಸ್ ಪಕ್ಷದ ವಿಜೇತ ಅಭ್ಯರ್ಥಿ ನಾಸಿರ್ ಹುಸೇನ್ ವಿಜಯೋತ್ಸವದ ಸಂದರ್ಭದಲ್ಲಿ ಘೋಷಣೆಯ ವಿಡಿಯೋ ತಿರುಚಿಲ್ಲ ಎಂದು ಎಫ್ಎಸ್ಎಲ್ ವರದಿ ಖಚಿತಪಡಿಸಿದೆ.
ಈ ಕುರಿತು ಹಲವರ ದನಿ ಪರೀಕ್ಷೆಗೆ ಮುಂದಾಗಿರುವ ಪೊಲೀಸರು ಆರೋಪಿಯ ಬಂಧನಕ್ಕೆ ಸಿದ್ದತೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟಾರೆ ಇಪ್ಪತ್ತಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು. ಬಳಿಕ ಒಂಬತ್ತು ಮಂದಿಯ ದ್ವನಿಯ ಮಾದರಿಯನ್ನು ಮುದ್ರೀಕರಿಸಿಕೊಂಡು ವಿಡಿಯೋದಲ್ಲಿರುವ ದನಿಯೊಂದಿಗೆ ತಾಳೆ ಮಾಡಲಾಗಿತ್ತು.
ಎಫ್ಎಸ್ಎಲ್ಗೆ ನೀಡಲಾಗಿದ್ದ ವಿಡಿಯೋವನ್ನು ಮಾರ್ಫ್ ಅಥವಾ ಎಡಿಟ್ ಮಾಡಿಲ್ಲವೆಂದು ಖಚಿತಪಡಿಸಲಾಗಿದೆ. ಆರೋಪ ಸಾಬೀತಾದರೆ ಆರೋಪಿಯ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು. ಯಾವ ಕಾರಣಕ್ಕೂ ಅವರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಶುಕ್ರವಾರ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…