Resign and Fulfill the Aspirations of Kannadigas: Opposition Leader R. Ashoka
ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲೇ ಬೆಂಗಳೂರಿನಲ್ಲಿ ಇಷ್ಟೊಂದು ಅಧ್ವಾನ ಆಗಿರಲಿಲ್ಲ. ಈ ಬಾರಿ ಆಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಆರ್.ಅಶೋಕ್ ಅವರು, ಬೆಂಗಳೂರು ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಒಂದು ನಯಾಪೈಸೆಯನ್ನೂ ಬಿಡುಗಡೆ ಮಾಡಿಲ್ಲ. ಈ ರೀತಿ ಇರುವಾಗ ಅಭಿವೃದ್ಧಿ ಹೇಗೆ ಮಾಡಲು ಸಾಧ್ಯ? ಎಂದು ಪ್ರಶ್ನೆ ಮಾಡಿದರು.
ಇದನ್ನು ಓದಿ: ಲಂಕೆಯಲ್ಲಿ ರಾವಣ ಸಂಹಾರ ಆದ ರೀತಿ ರಾಜ್ಯದಲ್ಲಿ ಕಾಂಗ್ರೆಸ್ ಧೂಳೀಪಟ ಆಗಲಿದೆ : ಆರ್ ಅಶೋಕ್ ಆಕ್ರೋಶ
ಬೆಂಗಳೂರಿನಲ್ಲಿ ಎಲ್ಲಿ ನೋಡಿದರೂ ಅಲ್ಲಿ ರಸ್ತೆ ಗುಂಡಿ, ಕಸದ ರಾಶಿ, ಬೆಂಗಳೂರು ತುಂಬೆಲ್ಲಾ ಅಧ್ವಾನಗಳಿವೆ ಎಂದು ಕಿಡಿಕಾರಿದರು.
ಈ ಹಿಂದೆ ನಮ್ಮ ಸರ್ಕಾರ ಇದ್ದಾಗ ಬೆಂಗಳೂರು ಅಭಿವೃದ್ಧಿಗಾಗಿಯೇ ವಿಶೇಷ ಅನುದಾನದಡಿ ಹಣ ಬಿಡುಗಡೆ ಮಾಡಿದ್ದೆವು. ಆದರೆ ಕಾಂಗ್ರೆಸ್ ಸರ್ಕಾರ ನಯಾಪೈಸೆ ಬಿಡುಗಡೆ ಮಾಡಿಲ್ಲ. ಎರಡೂವರೆ ವರ್ಷಗಳಾದರೂ ಬೆಂಗಳೂರು ಅಭಿವೃದ್ಧಿಗಾಗಿ ಹಣ ಬಿಡುಗಡೆ ಮಾಡಿಲ್ಲ. ಕಾಂಗ್ರೆಸ್ ಸರ್ಕಾರ ಪಾಪರ್ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…