ರಾಜ್ಯ

ಸಾರಿಗೆ ನೌಕರರಿಗೆ ಬಿಗ್‌ ಶಾಕ್‌ ಕೊಟ್ಟ ರಾಜ್ಯ ಸರ್ಕಾರ

ಬೆಂಗಳೂರು: ಹೊಸ ವರ್ಷಕ್ಕೆ ಕಾಲಿಡುತ್ತಿದ್ದಂತೆ ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಬಿಗ್‌ ಶಾಕ್‌ ನೀಡಿದೆ.

2026ರ ಜನವರಿ.1ರಿಂದ ಮುಂದಿನ ಆರು ತಿಂಗಳವರೆಗೆ ಮುಷ್ಕರ ಮಾಡದಂತೆ ಸರ್ಕಾರ ಸಾರಿಗೆ ನೌಕರರಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಸಂದರ್ಭದಲ್ಲಿಯೂ ಕೂಡ ಮುಷ್ಕರ ಮಾಡದಂತೆ ಸೂಚನೆ ನೀಡಿದೆ.

ಇದಕ್ಕೂ ಮುನ್ನ ನೀಡಿದ್ದ ಅಧಿಸೂಚನೆ 2025ರ ಡಿಸೆಂಬರ್.‌31ಕ್ಕೆ ಕೊನೆಯಾದ ಹಿನ್ನೆಲೆಯಲ್ಲಿ ಈಗ ಮುಷ್ಕರ ನಿರ್ಬಂಧಿಸಿ ಆದೇಶ ಹೊರಡಿಸಿದೆ. ಸರ್ಕಾರದ ಆದೇಶ ಉಲ್ಲಂಘಿಸಿದಲ್ಲಿ ಎಸ್ಮಾ ಜಾರಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದು, ಆದೇಶದ ಪ್ರತಿಯನ್ನು ಸಂಸ್ಥೆಯ ಎಲ್ಲಾ ಘಟಕಗಳು ಹಾಗೂ ನೌಕರರ ಗಮನಕ್ಕೆ ತರುವಂತೆ ಸೂಚನೆ ನೀಡಲಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮರ್ಯಾದೆಗೇಡೆ ಹತ್ಯೆ | ಮಾನ್ಯ ಹೆಸರಲ್ಲಿ ಕಾಯ್ದೆಗೆ ಚಿಂತನೆ ; ಸಚಿವ ಮಹದೇವಪ್ಪ

ಹುಬ್ಬಳ್ಳಿ : ಮರ್ಯಾದೆಗೇಡು ಹತ್ಯೆ ಅಂತಹ ಘಟನೆ ತಡೆಗೆ ಮಾನ್ಯಾ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆ ಜಾರಿಗೊಳಿಸುವ ಬಗ್ಗೆ ಗಂಭೀರ ಚಿಂತನೆ…

2 seconds ago

ರಾಜ್ಯದಲ್ಲಿ ನುಸುಳುಕೋರರು, ಬಾಂಗ್ಲಾದೇಶದವರು, ರೋಹಿಂಗ್ಯಾಗಳ ತನಿಖೆ ಬಳಿಕ ಪುನರ್ವಸತಿ ಕಲ್ಪಿಸಿ: ಯತ್ನಾಳ್‌ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ನುಸುಳುಕೋರರು, ಬಾಂಗ್ಲಾದೇಶದವರು, ರೋಹಿಂಗ್ಯಾಗಳು ಯಾರು ಅಂತ ತನಿಖೆ ಮಾಡಿ, ಬಳಿಕ ಪುನರ್‌ ವಸತಿ ಕಲ್ಪಿಸಬೇಕು ಎಂದು ಶಾಸಕ…

36 mins ago

ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್ಲೆಂಡ್‌ನಲ್ಲಿ ಭೀಕರ ಸ್ಫೋಟ: 40 ಮಂದಿ ಸಾವು

ಸ್ವಿಟ್ಜರ್ಲೆಂಡ್‌: ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್ಲೆಂಡ್‌ನಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 40 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.…

48 mins ago

ಹೊಸ ವರ್ಷಕ್ಕೆ ಮೆಟ್ರೋ ಧಮಾಕಾ: ಒಂದೇ ದಿನ 3.08 ಕೋಟಿ ಆದಾಯ

ಬೆಂಗಳೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಒಂದೇ ದಿನ 8.93 ಲಕ್ಷ ಜನರು ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ್ದು, 3.08 ಕೋಟಿ ರೂ…

59 mins ago

ಹೈಕಮಾಂಡ್‌ ತೀರ್ಮಾನಿಸಿದರೆ ರಾಜಕೀಯ ಪದೋನ್ನತಿ: ಸಚಿವ ಪರಮೇಶ್ವರ್‌

ಬೆಂಗಳೂರು: ಹೈಕಮಾಂಡ್‌ ತೀರ್ಮಾನಿಸಿದರೆ ರಾಜಕೀಯ ಪದೋನ್ನತಿ ಆಗುತ್ತದೆ. ಎಲ್ಲರ ರೀತಿಯಲ್ಲಿ ನನಗೂ ಆಕಾಂಕ್ಷೆ ಇದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌…

2 hours ago

ಅಕ್ರಮ ಶೆಡ್‌ ತೆರವು ವಿಚಾರ: ಅರ್ಹರಿಗೆ ಮಾತ್ರ ಮನೆ ಎಂದ ಭೈರತಿ ಸುರೇಶ್‌

ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅಕ್ರಮ ಶೆಡ್‌ ತೆರವಿನ ಹಿನ್ನೆಲೆಯಲ್ಲಿ ಮನೆ ಕೊಡಲು ರಾಜ್ಯ ಸರ್ಕಾರ ಮುಂದಾಗಿದ್ದು, ನಿರಾಶ್ರಿತರಿಗೆ ನಾಳೆಯೇ ಜಿಬಿಎ,…

2 hours ago