ಬೆಂಗಳೂರು : ಕಾವೇರಿ ನೀರಿನ ದರ ಏರಿಕೆ ಪ್ರಸ್ತಾಪವನ್ನು ರಾಜ್ಯ ಸರ್ಕಾರ ಮುಂದೂಡಿದ್ದು, ಈ ಮೂಲಕ ಬೆಂಗಳೂರಿನ ಜನತೆಗೆ ಬಿಗ್ ರಿಲೀಫ್ ಸಿಕ್ಕಿದೆ.
ಪೆಟ್ರೋಲ್ ಡೀಸೆಲ್ ನಂದಿನಿ ಹಾಲಿನ ದರ ಏರಿಕೆ ಬೆನ್ನಲ್ಲೆ ಕಾವೇರಿ ನೀರಿನ ದರವೂ ಏರಿಕೆಯಾಗುತ್ತೆ ಎಂದು ಬೆಂಗಳೂರಿಗರು ಒಂದು ರೀತಿ ಆತಂಕಗೊಂಡಿದ್ದರು. ಶೇ 40ರಿಂದ 45 ರಷ್ಟು ಗೃಹ ಹಾಗೂ ಗೃಹೇತರ ನೀರಿನ ದರ ಏರಿಕೆಗೆ ಪ್ರಸ್ತಾವನೆಯನ್ನು ಜಲಮಂಡಳಿ ಸರ್ಕಾರದ ಮುಂದಿಟ್ಟಿತ್ತು. ಆದ್ರೆ ಬೆಂಗಳೂರಿಗರ ಆಕ್ರೋಶಕ್ಕೆ ಗುರಿಯಾಗುವ ಆತಂಕದಿಂದ ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿದು ಸದ್ಯಕ್ಕೆ ನೀರಿನ ದರ ಏರಿಕೆ ಬೇಡ ಎಂದು ಜಲಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಹತ್ತಿ ಬೆಳೆಗಾರರು ರಾಜ್ಯದಲ್ಲಿ ವಾರ್ಷಿಕ ಸುಮಾರು 200 ಕೋಟಿ ರೂ.ಗೂ ಅಧಿಕ ನಷ್ಟ ಅನುಭವಿಸುತ್ತಿದ್ದಾರೆ. ಬಿತ್ತನೆ ಬೀಜ ಮಾರಾಟ ಮಾಡುವ…
ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…
ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…
ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…
ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…