ಬೆಂಗಳೂರು : ಕಾವೇರಿ ನೀರಿನ ದರ ಏರಿಕೆ ಪ್ರಸ್ತಾಪವನ್ನು ರಾಜ್ಯ ಸರ್ಕಾರ ಮುಂದೂಡಿದ್ದು, ಈ ಮೂಲಕ ಬೆಂಗಳೂರಿನ ಜನತೆಗೆ ಬಿಗ್ ರಿಲೀಫ್ ಸಿಕ್ಕಿದೆ.
ಪೆಟ್ರೋಲ್ ಡೀಸೆಲ್ ನಂದಿನಿ ಹಾಲಿನ ದರ ಏರಿಕೆ ಬೆನ್ನಲ್ಲೆ ಕಾವೇರಿ ನೀರಿನ ದರವೂ ಏರಿಕೆಯಾಗುತ್ತೆ ಎಂದು ಬೆಂಗಳೂರಿಗರು ಒಂದು ರೀತಿ ಆತಂಕಗೊಂಡಿದ್ದರು. ಶೇ 40ರಿಂದ 45 ರಷ್ಟು ಗೃಹ ಹಾಗೂ ಗೃಹೇತರ ನೀರಿನ ದರ ಏರಿಕೆಗೆ ಪ್ರಸ್ತಾವನೆಯನ್ನು ಜಲಮಂಡಳಿ ಸರ್ಕಾರದ ಮುಂದಿಟ್ಟಿತ್ತು. ಆದ್ರೆ ಬೆಂಗಳೂರಿಗರ ಆಕ್ರೋಶಕ್ಕೆ ಗುರಿಯಾಗುವ ಆತಂಕದಿಂದ ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿದು ಸದ್ಯಕ್ಕೆ ನೀರಿನ ದರ ಏರಿಕೆ ಬೇಡ ಎಂದು ಜಲಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ದಾ.ರಾ.ಮಹೇಶ್ ಪರಿಷ್ಕತ ಶುಲ್ಕ ಸೆಪ್ಟೆಂಬರ್ ೧ರಿಂದ ಜಾರಿ; ಸಫಾರಿ ಸಮಯ ೧ ಗಂಟೆ ಹೆಚ್ಚಳ ಹನಗೋಡು : ಬಂಡೀಪುರ ಮತ್ತು…
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…