ಬೆಂಗಳೂರು: ಕೊಟ್ಟ ಅವಧಿಯಲ್ಲೇ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಸರಿಯಾಗಿ ನಡೆಯುತ್ತಿದೆ. ಕೊಟ್ಟ ಅವಧಿಯಲ್ಲೇ ಸಮೀಕ್ಷೆ ಮುಗಿಸುತ್ತೇವೆ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ಕೊಟ್ಟ ಅವಧಿಯಲ್ಲಿ ಸಮೀಕ್ಷೆ ಕಾರ್ಯ ಮುಗಿಸುತ್ತೇವೆ. ಸಣ್ಣ-ಪುಟ್ಟ ಗೊಂದಲ ಇದ್ದೇ ಇರುತ್ತದೆ. ಸಾಮಾಜಿಕ, ಶೈಕ್ಷಣಿಕ, ಸಮೀಕ್ಷೆ ಸರಿಯಾಗಿ ನಡೆಯುತ್ತಿದೆ. ಬೆಂಗಳೂರು ಮಹಾನಗರದಲ್ಲಿ ಸರ್ವೆ ಕಾರ್ಯ ವಿಳಂಬವಾಗುತ್ತಿದೆ. ಹೈಕೋರ್ಟ್ ಆದೇಶ ಏನು ಬರುತ್ತದೆ ಎಂಬುದನ್ನು ಕಾದುನೋಡೋಣ. ಕಾನೂನು ಪಾಲನೆ ಮಾಡೋದು ನಮ್ಮ ಕರ್ತವ್ಯ. ಅಕ್ಟೋಬರ್.7ರವರೆಗೆ ನೋಡೋಣ. ಮುಂದೆ ವಿಸ್ತರಿಸುವ ಬಗ್ಗೆಯೂ ಯೋಚನೆ ಮಾಡೋಣ ಎಂದರು.
ಇದನ್ನು ಓದಿ : ಶೈಕ್ಷಣಿಕ, ಸಾಮಾಜಿಕ ಸಮೀಕ್ಷೆ | ವಿಚಾರಣೆ ಬುಧವಾರಕ್ಕೆ ಮುಂದೂಡಿದ ಹೈಕೋರ್ಟ್
ಇನ್ನು ಮುಂದುವರಿದು ಮಾತನಾಡಿದ ಅವರು, ಒಕ್ಕಲಿಗೆ ಲಿಂಗಾಯರ ಮುಖಂಡರು ಎಐಸಿಸಿ ಅಧ್ಯಕ್ಷ ಮಲಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿರುವ ಬಗ್ಗೆ ಮಾಹಿತಿ ಇಲ್ಲ. ಹೈಕಮಾಂಡ್ ನಾಯಕರು ಏನಾದರೂ ಇದ್ದರೆ ಸಿಎಂಗೆ ಹೇಳುತ್ತಾರೆ ಎಂದು ಹೇಳಿದರು.
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಜೀವಮಾನದ ಮೊದಲ ಸಾರ್ವಜನಿಕ ಗಾಯನ ಕಾರ್ಯಕ್ರಮ ಮೈಸೂರಿನಿಂದಲೇ ಆರಂಭವಾಗಿತ್ತು. ಅಚ್ಚರಿಯೆಂದರೆ ಅವರ…
ಕಳೆದ ಒಂದು ವರ್ಷದಿಂದ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಯದೇ ಸದ್ದು. ಇದೇನು ಹೊಸ ಬೆಳವಣಿಗೆಯಲ್ಲ. ಇದುವರೆಗೆ ಚುನಾವಣಾ ಆಯೋಗ ದೇಶದಾದ್ಯಂತ…
ಮೈಸೂರು : ಗಾನಕೋಗಿಲೆ ಎಸ್. ಜಾನಕಿ ಅವರ ಅಂತ್ಯಸಂಸ್ಕಾರದ ಸಿದ್ಧತೆಗಳು ಮೈಸೂರಿನ ಸರಗೂರು ಬಳಿಯ ಕಣಿಯನಹುಂಡಿ ಗ್ರಾಮದಲ್ಲಿ ಭರದಿಂದ ಸಾಗುತ್ತಿದ್ದು,…
ಮೈಸೂರು : ಕರುನಾಡಿನ ಮಣ್ಣಲ್ಲಿ ಜಾನಕಿ ಅಮ್ಮ ಕಣ್ಮುಚ್ಚಿದ್ದಾರೆ. ಅವರಿಗಾಗಿ ಕರುನಾಡ ಜನ ಕಣ್ಣು ತೆರೆಯಬೇಕು. ಅವರ ಸ್ಮಾರಕ ನಿರ್ಮಾಣವಾಗಬೇಕು…
ಫಾತಿಮಾ ರಲಿಯಾ ಯು ಟ್ಯೂಬ್ನಲ್ಲಿ ಒಬ್ಬೊಬ್ಬ ತಜ್ಞರೂ ಒಂದೊಂದು ಮಾಹಿತಿ ಕೊಡುತ್ತಿದ್ದರು. ಇದೆಲ್ಲಾ ಗೊಂದಲ ಬೇಡ ಎಂದು ಚಾಟ್ಜಿಪಿಟಿಯ ಬಳಿ…