ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ 3 ಲಕ್ಷ ನಗದು ಹಣ ಕಳುವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಪೊಲೀಸರು 9 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆದರೆ ಹಣ ಕಳುವು ಮಾಡಿದವರು ಈವರೆಗೂ ಪತ್ತೆಯಾಗಿಲ್ಲ.
ಇದನ್ನು ಓದಿ : ದರ್ಶನ್ ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ ಹಣ ಕಳ್ಳತನ: ಎಫ್ಐಆರ್ ದಾಖಲು
ಈ ನಡುವೆ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು 3 ಲಕ್ಷದ ಹಣದ ಮೂಲದ ಬಗ್ಗೆ ಮಾಹಿತಿ ನೀಡುವಂತೆ ವಿಜಯಲಕ್ಷ್ಮೀ ದರ್ಶನ್ ಅವರಿಗೆ ಕೇಳಿದ್ದಾರೆ. ಹಣವನ್ನು ಯಾವ ಕಾರಣಕ್ಕಾಗಿ ಮನೆಯಲ್ಲಿ ಇಟ್ಟುಕೊಂಡಿದ್ದೀರಿ? ಆ ಹಣದ ಮೂಲವೇನು? ಎಂಬ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ.
ಇನ್ನು ಪ್ರಕರಣ ಸಂಬಂಧ ಈಗಾಗಲೇ ವಿಜಯಲಕ್ಷ್ಮೀ ಮ್ಯಾನೇಜರ್ ನಾಗರಾಜ್, ವಿಜಯಲಕ್ಷ್ಮೀ ಹಾಗೂ ಅವರ ತಾಯಿ, ಮಗ ವಿನೀಶ್, ಅವರ ಮೂವರು ಸ್ನೇಹಿತರನ್ನು ವಿಚಾರಣೆ ನಡೆಸಲಾಗಿದೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…