ಕಾರವಾರ: ಪತ್ನಿ ಕಿಡ್ನ್ಯಾಪ್ ಮಾಡಿದ್ದ ಪ್ರಕರಣದಲ್ಲಿ ಬಂಧಿತನಾಗಿದ್ದ ನಿರ್ಮಾಪಕ ಹರ್ಷವರ್ಧನ್ ಇದೀಗ ಮನೆಗಳ್ಳತನ ಪ್ರಕರಣದಲ್ಲಿ ಬಂಧಿತನಾಗಿದ್ದಾನೆ.
ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪೊಲೀಸರು ನಿರ್ಮಾಪಕ ಹರ್ಷವರ್ಧನ್ನನ್ನು ಬಂಧಿಸಿದ್ದಾರೆ.
ಕಳೆದ 2017ರಲ್ಲಿ ಸಿದ್ದಾಪುರದ ಹಲಗೇರಿ ಬಳಿಕ ಕುಂಬಾರಕುಳಿ ಎಂಬಲ್ಲಿ ಮನೆ ಬಾಗಿಲು ಮುರಿದು ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದ ಪ್ರಕರಣ ದಾಖಲಾಗಿತ್ತು.
ಇದನ್ನು ಓದಿ: ಮಕ್ಕಳ ವೈದ್ಯೆ ಕಿಡ್ನಾಪ್: 6 ಕೋಟಿ ರೂ.ಗೆ ಬೇಡಿಕೆ
ಈ ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದ ಹರ್ಷವರ್ಧನ್ ಜಾಮೀನು ಮೇಲೆ ಹೊರಬಂದಿದ್ದ. ಕೋರ್ಟ್ನಿಂದ 10 ಬಾರಿ ವಾರೆಂಟ್ ಜಾರಿಯಾದರೂ ವಿಚಾರಣೆಗೆ ಹಾಜರಾಗದೇ ಓಡಾಡುತ್ತಿದ್ದ.
ಈ ಹಿನ್ನೆಲೆಯಲ್ಲಿ ಕೋರ್ಟ್ ಬಂಧನ ವಾರೆಂಟ್ ಜಾರಿ ಮಾಡಿತ್ತು. ಈ ನಿಟ್ಟಿನಲ್ಲಿ ಸಿದ್ದಾಪುರ ಪೊಲೀಸರು ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಬಂಧಿಸಿದ್ದಾರೆ.
ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…
ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…
ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…
ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…
ಮೈಸೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡಜನರ ಕಲ್ಯಾಣಕ್ಕಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸುತ್ತವೆ. ಅಧಿಕಾರಿಗಳು ಪ್ರಾಮಾಣಿಕವಾಗಿ ಬದ್ಧತೆಯಿಂದ ಅವುಗಳನ್ನು…
ಮೈಸೂರು : ನಾನು ಅಹಿಂದ ಚಾಂಪಿಯನ್ ಎನ್ನುವ ಸಿದ್ದರಾಮಯ್ಯ, ಕಾಂಗ್ರೆಸ್ ಬಿಟ್ಟು ಹೊರ ಬಂದು 5-10 ಕ್ಷೇತ್ರಗಳಲ್ಲಿ ಅವರ ಅಭ್ಯರ್ಥಿಗಳನ್ನು…