ಕಾರವಾರ: ಪತ್ನಿ ಕಿಡ್ನ್ಯಾಪ್ ಮಾಡಿದ್ದ ಪ್ರಕರಣದಲ್ಲಿ ಬಂಧಿತನಾಗಿದ್ದ ನಿರ್ಮಾಪಕ ಹರ್ಷವರ್ಧನ್ ಇದೀಗ ಮನೆಗಳ್ಳತನ ಪ್ರಕರಣದಲ್ಲಿ ಬಂಧಿತನಾಗಿದ್ದಾನೆ.
ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪೊಲೀಸರು ನಿರ್ಮಾಪಕ ಹರ್ಷವರ್ಧನ್ನನ್ನು ಬಂಧಿಸಿದ್ದಾರೆ.
ಕಳೆದ 2017ರಲ್ಲಿ ಸಿದ್ದಾಪುರದ ಹಲಗೇರಿ ಬಳಿಕ ಕುಂಬಾರಕುಳಿ ಎಂಬಲ್ಲಿ ಮನೆ ಬಾಗಿಲು ಮುರಿದು ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದ ಪ್ರಕರಣ ದಾಖಲಾಗಿತ್ತು.
ಇದನ್ನು ಓದಿ: ಮಕ್ಕಳ ವೈದ್ಯೆ ಕಿಡ್ನಾಪ್: 6 ಕೋಟಿ ರೂ.ಗೆ ಬೇಡಿಕೆ
ಈ ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದ ಹರ್ಷವರ್ಧನ್ ಜಾಮೀನು ಮೇಲೆ ಹೊರಬಂದಿದ್ದ. ಕೋರ್ಟ್ನಿಂದ 10 ಬಾರಿ ವಾರೆಂಟ್ ಜಾರಿಯಾದರೂ ವಿಚಾರಣೆಗೆ ಹಾಜರಾಗದೇ ಓಡಾಡುತ್ತಿದ್ದ.
ಈ ಹಿನ್ನೆಲೆಯಲ್ಲಿ ಕೋರ್ಟ್ ಬಂಧನ ವಾರೆಂಟ್ ಜಾರಿ ಮಾಡಿತ್ತು. ಈ ನಿಟ್ಟಿನಲ್ಲಿ ಸಿದ್ದಾಪುರ ಪೊಲೀಸರು ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಬಂಧಿಸಿದ್ದಾರೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…