ಬೆಂಗಳೂರು : ಡೆಂಗ್ಯೂ ಪ್ರಕರಣಗಳು ಗಂಭೀರ ಹಂತಕ್ಕೆ ಹೋದಾಗ ಅದಕ್ಕೆ ಚಿಕಿತ್ಸೆ ಇಲ್ಲ. ಏನೇನೋ ಫ್ರೀ ಕೊಡುವ ಬದಲು ಸ್ಲಂ ವಠಾರಗಳಲ್ಲಿ ವಾಸ ಮಾಡುವವರಿಗೆ ಸೊಳ್ಳೆ ಪರದೆಗಳನ್ನ ಉಚಿತವಾಗಿ ಕೊಡಬೇಕು ಎಂದು ಸಂಸದ ಡಾ.ಮಂಜುನಾಥ್ ಹೇಳಿದರು.
ಬಿಜೆಪಿ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡೆಂಗ್ಯೂಗೆ ನಿಖರವಾದ ಚಿಕಿತ್ಸೆ ಅನ್ನೋದು ಇಲ್ಲ ಇದರ ಜೊತೆಗೆ ಇತರ ಕಾಯಿಲೆಗಳು ಬರುತ್ತವೆ. ಕೋವಿಡ್ ಅನ್ನು ಪ್ಯಾಂಡಮಿಕ್ ಕಾಯಿಲೆ ಎಂದೆವು. ಇದು ಎಂಡಮೆಕ್ ಕಾಯಿಲೆ. ಕೋವಿಡ್ ಮಾದರಿಯಲ್ಲಿ ಇದಕ್ಕೆ ಚಿಕಿತ್ಸೆ ನೀಡಬೇಕು. ಮೆಡಿಕಲ್ ಎಮರ್ಜೆನ್ಸಿ ಅಂತಾ ಘೋಷಣೆ ಮಾಡಬೇಕು ಎಂದರು.
ಈ ರೋಗಗಳ ಪತ್ತೆಗೆ ಹೆಚ್ಚು ದರ ತೆಗೆದುಕೊಳ್ಳುವ ಲ್ಯಾಬ್ ಗಳ ಬಾಗಿಲು ಮುಚ್ಚಬೇಕು. ಸೊಳ್ಳೆ ನಿಯಂತ್ರಣ ಮಾಡಬೇಕು. ಆರೋಗ್ಯ ಇಲಾಖೆ, ನಗರಾಭಿವೃದ್ಧಿ ಇಲಾಖೆ ಕೆಲಸ ಮಾಡಬೇಕು.ಜೊತೆಗೆ ಟಾಸ್ಕ್ ಫೋರ್ಸ್ ರಚನೆ ಮಾಡಬೇಕು. ಡೆಂಗ್ಯೂ ಹರಡುವಿಕೆ ಪತ್ತೆ ಹಚ್ಚುವ ಕೆಲಸ ಆಗಬೇಕು ಎಂದು ತಿಳಿಸಿದರು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…