ಬೆಂಗಳೂರು : ಡೆಂಗ್ಯೂ ಪ್ರಕರಣಗಳು ಗಂಭೀರ ಹಂತಕ್ಕೆ ಹೋದಾಗ ಅದಕ್ಕೆ ಚಿಕಿತ್ಸೆ ಇಲ್ಲ. ಏನೇನೋ ಫ್ರೀ ಕೊಡುವ ಬದಲು ಸ್ಲಂ ವಠಾರಗಳಲ್ಲಿ ವಾಸ ಮಾಡುವವರಿಗೆ ಸೊಳ್ಳೆ ಪರದೆಗಳನ್ನ ಉಚಿತವಾಗಿ ಕೊಡಬೇಕು ಎಂದು ಸಂಸದ ಡಾ.ಮಂಜುನಾಥ್ ಹೇಳಿದರು.
ಬಿಜೆಪಿ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡೆಂಗ್ಯೂಗೆ ನಿಖರವಾದ ಚಿಕಿತ್ಸೆ ಅನ್ನೋದು ಇಲ್ಲ ಇದರ ಜೊತೆಗೆ ಇತರ ಕಾಯಿಲೆಗಳು ಬರುತ್ತವೆ. ಕೋವಿಡ್ ಅನ್ನು ಪ್ಯಾಂಡಮಿಕ್ ಕಾಯಿಲೆ ಎಂದೆವು. ಇದು ಎಂಡಮೆಕ್ ಕಾಯಿಲೆ. ಕೋವಿಡ್ ಮಾದರಿಯಲ್ಲಿ ಇದಕ್ಕೆ ಚಿಕಿತ್ಸೆ ನೀಡಬೇಕು. ಮೆಡಿಕಲ್ ಎಮರ್ಜೆನ್ಸಿ ಅಂತಾ ಘೋಷಣೆ ಮಾಡಬೇಕು ಎಂದರು.
ಈ ರೋಗಗಳ ಪತ್ತೆಗೆ ಹೆಚ್ಚು ದರ ತೆಗೆದುಕೊಳ್ಳುವ ಲ್ಯಾಬ್ ಗಳ ಬಾಗಿಲು ಮುಚ್ಚಬೇಕು. ಸೊಳ್ಳೆ ನಿಯಂತ್ರಣ ಮಾಡಬೇಕು. ಆರೋಗ್ಯ ಇಲಾಖೆ, ನಗರಾಭಿವೃದ್ಧಿ ಇಲಾಖೆ ಕೆಲಸ ಮಾಡಬೇಕು.ಜೊತೆಗೆ ಟಾಸ್ಕ್ ಫೋರ್ಸ್ ರಚನೆ ಮಾಡಬೇಕು. ಡೆಂಗ್ಯೂ ಹರಡುವಿಕೆ ಪತ್ತೆ ಹಚ್ಚುವ ಕೆಲಸ ಆಗಬೇಕು ಎಂದು ತಿಳಿಸಿದರು.
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…
ಕೊಡಗು: ಎಲಿಫೆಂಟ್ ಬಾತಿಂಗ್ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…
ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ…
ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…
ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ…