ರಾಜ್ಯ

ರಾಜಕಾರಣದಲ್ಲಿ ಎರಡು ಅಭಿಪ್ರಾಯಗಳು ಇದ್ದೇ ಇರುತ್ತದೆ: ಗೃಹ ಸಚಿವ ಪರಮೇಶ್ವರ್‌

ತುಮಕೂರು: ಸ್ವಾಭಾವಿಕವಾಗಿ ರಾಜಕಾರಣದಲ್ಲಿ ಎರಡು ಅಭಿಪ್ರಾಯಗಳು ಇದ್ದೇ ಇರುತ್ತವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ.

ಈ ಕುರಿತು ತುಮಕೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಜಯಾನಂದ ಕಾಶಪ್ಪನವರ್‌ ಅವರ ಕಾಂಗ್ರೆಸ್‌ ಶಾಸಕರ ಪಟ್ಟಿ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿ, ಆ ವಿಚಾರ ನನಗೆ ಗೊತ್ತಿಲ್ಲ. ಅವರನ್ನೇ ಕೇಳಬೇಕು ಎಂದರು.

ಕಾಂಗ್ರೆಸ್‌ನಲ್ಲಿ ಕುದುರೆ ವ್ಯಾಪಾರ ನಡೆಯುತ್ತಿದೆ ಎಂಬ ಬಿಜೆಪಿಯವರ ಆರೋಪಕ್ಕೆ ಅದೆಲ್ಲಾ ನನಗೆ ಗೊತ್ತಿಲ್ಲ ಎಂದು ಹೇಳಿದರು. ಬೆಂಗಳೂರಿನಲ್ಲಿ ಕಂಠೀರವ ಸ್ಟೇಡಿಯಂ ಬಿಟ್ಟರೆ ತುಮಕೂರಿನಲ್ಲಿ ಉತ್ತಮ ಕ್ರೀಡಾಂಗಣವಿದೆ. ಅದರ ನಿರ್ವಹಣೆಗೆ ವ್ಯವಸ್ಥೆ ಮಾಡಲಾಗುತ್ತದೆ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ರಾಜಕಾರಣದಲ್ಲಿ ಎರಡು ಅಭಿಪ್ರಾಯಗಳು ಇದ್ದೇ ಇರುತ್ತದೆ. ಹಾಗಾಗಿ ಕಾಂಗ್ರೆಸ್‌ ಮುಖಂಡ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ಬಂದು ಶಾಸಕರನ್ನು ಮಾತನಾಡಿದ ಅವರ ಅಭಿಪ್ರಾಯ, ಕ್ಷೇತ್ರದ ಬಗ್ಗೆ ಹಾಗೂ ಆಡಳಿತದ ಕುರಿತು ಮಾತನಾಡಿಕೊಂಡು ಹೋಗುತ್ತಾರೆ. ಅವರ ಅನಿಸಿಕೆಗಳನ್ನು ತಿಳಿದುಕೊಂಡು ಆ ನಂತರ ಸಿಎಂ ಜೊತೆ ಚರ್ಚೆ ಮಾಡುತ್ತಾರೆ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

23 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

23 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

23 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

23 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

23 hours ago