ಬೆಳಗಾವಿ: ರಾಜ್ಯದಲ್ಲಿ ಸಿಎಂ ಬದಲಾವಣೆ ಆಗ್ತಾರೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ, ದೇಶದಲ್ಲಿ ಪ್ರಧಾನಿ ಬದಲಾಗುವ ಸಂಭವವಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿರುಗೇಟು ನೀಡಿದ್ದಾರೆ.
ಇಂದು (ಫೆ.17) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಿಜೆಪಿ ಕೇಂದ್ರ ಸಚಿವರು ಅಸಮಾಧಾನಗೊಂಡಿದ್ದಾರೆ. ಕೆಲವು ಬಿಜೆಪಿ ನಾಯಕರು ಮೋದಿ ಸಾಧನೆ ಬಗ್ಗೆ ಮಾತ್ರ ಮಾತನಾಡುತ್ತಾರೆ. ಉಳಿದ ನಾಯಕರ ಸಾಧನೆ ಬಗ್ಗೆ ಮಾತನಾಡಲ್ಲ. ಹಾಗಾಗಿ ಪ್ರಧಾನಿ ಮೋದಿ ಬದಲಾಗಬಹುದು ಎಂಬ ವದಂತಿ ಹಬ್ಬಿದೆ ಎಂದು ಹೇಳಿದ್ದಾರೆ.
ಪ್ರಧಾನಿ ಹುದ್ದೆಯಿಂದ ಮೋದಿ ಅವರನ್ನು ಕೆಳಗಿಳಿಸಿ, ನಿತಿನ್ ಗಡ್ಕರಿ ಅವರನ್ನೇ ಪಿಎಂ ಮಾಡಿ ಎಂದಿದ್ದಾರೆ.
ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…
ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…
ಬೀದರ್ : ಹೈಕಮಾಂಡ್ ಅಂದರೆ ಹೈಕಮಾಂಡೇ, ಅವರ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ. ನಾನು ಅದನ್ನೇ ಶುಕ್ರವಾರ ಹೇಳಿದ್ದು, ಹೈಕಮಾಂಡ್ ಸದ್ಯಕ್ಕೆ…
ಮೈಸೂರು : ಪಕ್ಷದೊಳಗೆ ಮುಖ್ಯಮಂತ್ರಿ ಅಥವಾ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಅಧಿಕಾರ ಹಂಚಿಕೆಯ ಪ್ರಸ್ತಾವವೇ ನಡೆದಿಲ್ಲ. ಹೈಕಮಾಂಡ್ ಸುಮ್ಮನಿದೆ ಎಂದರೆ…
ಮೈಸೂರು : ನಾಯಕತ್ವ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ನಾವೆಲ್ಲರೂ ಒಪ್ಪುತ್ತೇವೆ ಎಂದು ಶಾಸಕ ತನ್ವೀರ್ಸೇಠ್ ಹೇಳಿದರು. 5…