ಕೊಪ್ಪಳ: ಯಾವುದೇ ಕ್ಷಣದಲ್ಲಿ ರಾಜ್ಯದಲ್ಲಿ ಅಧಿಕೃ ಹಸ್ತಾಂತರವಾಗಬಹುದು ಎಂದು ಶಾಸಕ ಜನಾರ್ಧನ ರೆಡ್ಡಿ ಭವಿಷ್ಯ ನುಡಿದಿದ್ದಾರೆ.
ಈ ಕುರಿತು ಕೊಪ್ಪಳದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಯಾವ ಕ್ಷಣದಲ್ಲಿ ಬೇಕಾದರೂ ಕುರ್ಚಿಯಿಂದ ಇಳಿದು, ಅಧಿಕಾರ ಬಿಟ್ಟುಕೊಡಬಹುದು ಎಂದು ತಿಳಿಸಿದರು.
ಇದೇ ವೇಳೆ ರಾಜ್ಯದಲ್ಲಿ ಇಬ್ಬರು ತಲೆಕೆಟ್ಟ ಮಂತ್ರಿಗಳಿದ್ದಾರೆ. ಒಬ್ಬ ಪ್ರಿಯಾಂಕ್ ಖರ್ಗೆ, ಇನ್ನೊಬ್ಬ ಸಂತೋಷ್ ಲಾಡ್, ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ವಿರುದ್ಧ ಮಾತನಾಡಿದರೆ ದೊಡ್ಡವರಾಗುತ್ತೇವೆ ಅಂದುಕೊಂಡಿದ್ದಾರೆ. ಇವರಿಗೆ ಕಾಲವೇ ದೊಡ್ಡ ಪ್ರಮಾಣದಲ್ಲಿ ಉತ್ತರ ಕೊಡಲಿದೆ. ಅಮಾಯಕರಿಂದ ವೋಟ್ ಹಾಕಿಸಿಕೊಂಡು ಯಾವುದೇ ಅಭಿವೃದ್ಧಿ ಮಾಡಿಲ್ಲ. ಆರ್ಎಸ್ಎಸ್ ಪಥಸಂಚಲನಕ್ಕೆ ಅಡ್ಡಿಪಡಿಸಿದರು. ಪ್ರಿಯಾಂಕ್ ಖರ್ಗೆ ತಂದೆ ಅವರಿಗೆ ಬುದ್ದಿ ಹೇಳುತ್ತಿದ್ದಾರೋ ಇಲ್ಲವೋ ಗೊತ್ತಿಲ್ಲ. ಪ್ರಿಯಾಂಕ್ ಖರ್ಗೆ ಇತಿಮಿತಿ ಇಲ್ಲದೇ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಸಂಕಷ್ಟದಲ್ಲಿರುವ ಮಕ್ಕಳಿಗೆ ತುರ್ತು ನೆರವು ನೀಡುವ ‘ಮಕ್ಕಳ ಸಹಾಯವಾಣಿ-೧೦೯೮’ಕ್ಕೆ ಜಿಲ್ಲೆಯಲ್ಲಿ ದೂರುಗಳ ಸುರಿಮಳೆಯಾಗುತ್ತಿದೆ. ಕಳೆದ…
ಚನ್ನೇಶ ಬಿ.ಇದರಮನಿ ಮೈಸೂರಿನ ಶ್ರೀರಾಂಪುರದಲ್ಲಿ ಆವರಿಸಿರುವ ಶ್ವಾನ ಭೀತಿ ಐದಾರು ಜನರಿಗೆ ಕಚ್ಚಿರುವ ನಾಯಿಗಳು; ಜನರ ಮನವಿಗೆ ಸ್ಪಂದಿಸದ ನಗರಪಾಲಿಕೆ:…
ಹೇಮಂತ್ಕುಮಾರ್ ಮಂಡ್ಯ: ಭೀಕರ ಅಪಘಾತಗಳ ಹೆಚ್ಚಳದಿಂದ ಕುಖ್ಯಾತಿ ಪಡೆದಿದ್ದ ಬೆಂಗಳೂರು-ಮೈಸೂರು ಹೆದ್ದಾರಿ-ಸರ್ವಿಸ್ ರಸ್ತೆಯು ಈಗ ದರೋಡೆಕೋರರ ತಾಣವಾಗಿ ಬದಲಾಗುತ್ತಿರುವುದು ಕಾರು,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…