ಕೊಪ್ಪಳ: ಯಾವುದೇ ಕ್ಷಣದಲ್ಲಿ ರಾಜ್ಯದಲ್ಲಿ ಅಧಿಕೃ ಹಸ್ತಾಂತರವಾಗಬಹುದು ಎಂದು ಶಾಸಕ ಜನಾರ್ಧನ ರೆಡ್ಡಿ ಭವಿಷ್ಯ ನುಡಿದಿದ್ದಾರೆ.
ಈ ಕುರಿತು ಕೊಪ್ಪಳದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಯಾವ ಕ್ಷಣದಲ್ಲಿ ಬೇಕಾದರೂ ಕುರ್ಚಿಯಿಂದ ಇಳಿದು, ಅಧಿಕಾರ ಬಿಟ್ಟುಕೊಡಬಹುದು ಎಂದು ತಿಳಿಸಿದರು.
ಇದೇ ವೇಳೆ ರಾಜ್ಯದಲ್ಲಿ ಇಬ್ಬರು ತಲೆಕೆಟ್ಟ ಮಂತ್ರಿಗಳಿದ್ದಾರೆ. ಒಬ್ಬ ಪ್ರಿಯಾಂಕ್ ಖರ್ಗೆ, ಇನ್ನೊಬ್ಬ ಸಂತೋಷ್ ಲಾಡ್, ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ವಿರುದ್ಧ ಮಾತನಾಡಿದರೆ ದೊಡ್ಡವರಾಗುತ್ತೇವೆ ಅಂದುಕೊಂಡಿದ್ದಾರೆ. ಇವರಿಗೆ ಕಾಲವೇ ದೊಡ್ಡ ಪ್ರಮಾಣದಲ್ಲಿ ಉತ್ತರ ಕೊಡಲಿದೆ. ಅಮಾಯಕರಿಂದ ವೋಟ್ ಹಾಕಿಸಿಕೊಂಡು ಯಾವುದೇ ಅಭಿವೃದ್ಧಿ ಮಾಡಿಲ್ಲ. ಆರ್ಎಸ್ಎಸ್ ಪಥಸಂಚಲನಕ್ಕೆ ಅಡ್ಡಿಪಡಿಸಿದರು. ಪ್ರಿಯಾಂಕ್ ಖರ್ಗೆ ತಂದೆ ಅವರಿಗೆ ಬುದ್ದಿ ಹೇಳುತ್ತಿದ್ದಾರೋ ಇಲ್ಲವೋ ಗೊತ್ತಿಲ್ಲ. ಪ್ರಿಯಾಂಕ್ ಖರ್ಗೆ ಇತಿಮಿತಿ ಇಲ್ಲದೇ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…
ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…
ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…
ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್ಗಾಗಿ ಥಾರ್ ಕಾರನ್ನು ಡ್ರಿಫ್ಟಿಂಗ್ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…
ಹನೋಯ್: ವಿಯೆಟ್ನಾಂ ಫು ಕ್ವಾಕ್ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್ ಬೋಟ್ ಮುಳುಗಡೆಯಾಗಿದ್ದು, ಕನಿಷ್ಠ…