ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆ ನಡೆದಿಲ್ಲ. ಪ್ರತ್ಯೇಕವಾಗಿ ಜಾಸ್ತಿನೇ ಮಾತನಾಡಿರಬಹುದು. ಆದರೆ ಪಕ್ಷದಲ್ಲಿ ಅಂತಿಮ ತೀರ್ಮಾನವಾಗುತ್ತದೆ. ಡಿಕೆಶಿ ಬೆಂಬಲ ಕೇಳುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.
ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ಕುರಿತು ಮಾತನಾಡಿದ ಅವರು, ಮದುವೆಗೆ ಬಂದಿದ್ದವು. ಈ ವೇಳೆ ನಾನು ಡಿಕೆಶಿ ಭೇಟಿ ಮಾಡಿದ್ದೆವು ಅಷ್ಟೇ ಎಂದರು.
ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…
ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…
ಪಂಜು ಗಂಗೊಳ್ಳಿ ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…
ರೂಪ ಹಾಸನ ನೇಪಥ್ಯಕ್ಕೆ ಸರಿದ ಅಂತಾರಾಷ್ಟ್ರಿಯ ಖ್ಯಾತಿಯ ಅದ್ಭುತ ಕಲಾವಿದ ಮೂರು ದಶಕಗಳ ಹಿಂದೆ ಮದುವೆಯಾಗಿ ಹಾಸನಕ್ಕೆ ಬಂದ ಹೊಸತು.…
ಮಂಜು ಕೋಟೆ ಸವ್ವೆ ಗ್ರಾಮದ ಮುಖ್ಯ ರಸ್ತೆಯಲ್ಲಿರುವ ಕೆರೆಯ ಬಳಿ ಮಾಟ-ಮಂತ್ರ; ಇಂಥ ಕೃತ್ಯಗಳಿಗೆ ಕಡಿವಾಣ ಹಾಕಲು ಆಗ್ರಹ ಎಚ್.ಡಿ.ಕೋಟೆ:…