ರಾಜ್ಯ

ಸೂರಜ್ ರೇವಣ್ಣ ಪ್ರಕರಣದಲ್ಲಿ ಭಾರೀ ಗೊಂದಲ ಕಾಣಿಸುತ್ತಿದೆ: ಆರ್ ಅಶೋಕ್

ಬೆಂಗಳೂರು: ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಪ್ರಕರಣದಲ್ಲಿ ಮೇಲ್ನೋಟಕ್ಕೆ ತೀವ್ರ ಗೊಂದಲ ಕಾಣಿಸುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.

ಜೆಡಿಎಸ್ ಕಾರ್ಯಕರ್ತನಿಗೆ ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬರುತ್ತಿದ್ದು, ಈ ಬಗ್ಗೆ ಸಂತ್ರಸ್ತ ಯುವಕ ಬೆಂಗಳೂರಿನ ಡಿಜಿ ಕಚೇರಿಗೆ ದೂರು ನೀಡಿದ್ದಾನೆ.

ಸಂತ್ರಸ್ತ ನೀಡಿರುವ ದೂರು ಈಗ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದು, ಈ ಪ್ರಕರಣದ ಬಗ್ಗೆ ಪೊಲೀಸರು ತೀವ್ರ ತನಿಖೆ ಕೈಗೊಂಡಿದ್ದಾರೆ.

ಸೂರಜ್ ರೇವಣ್ಣ ಪ್ರಕರಣದ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ವಿಪಕ್ಷ ನಾಯಕ ಆರ್.ಅಶೋಕ್ ಅವರು, ಈ ಪ್ರಕರಣದಲ್ಲಿ ಮೇಲ್ನೋಟಕ್ಕೆ ಗೊಂದಲ ಕಾಣಿಸುತ್ತಿದೆ. ಯಾರೂ ಕೂಡ ಕಾನೂನಿಗಿಂತ ದೊಡ್ಡವರಲ್ಲ. ಸೂಕ್ತ ತನಿಖೆ ಆಗಿ ಸತ್ಯಾಸತ್ಯತೆ ಹೊರಬರಲಿ. ತಪ್ಪು ಯಾರೇ ಮಾಡಿದ್ರೂ ಅದು ತಪ್ಪೇ. ಹೀಗಾಗಿ ತಪ್ಪು ಮಾಡಿದವರಿಗೆ ಶಿಕ್ಷೆಯಾಗುತ್ತೆ ಎಂದರು.

andolana

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

4 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

6 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

7 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

9 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

10 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

10 hours ago