ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಕುರಿತು ಸಚಿವ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸದ್ಯ ರಾಜ್ಯದಲ್ಲಿ ಸಿಎಂ ಬದಲಾವಣೆಯ ಚರ್ಚೆಯೇ ಇಲ್ಲ. ನಮ್ಮ ವಿಚಾರಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದರು.
ಡಿಸಿಎಂ ಡಿ.ಕೆ.ಶಿವಕುಮಾರ್ಗೂ ಕೂಡ ಸಿಎಂ ಆಗುವ ಆಸೆ ಇದ್ದೇ ಇರುತ್ತದೆ. ಅವರು ಮೊದಲಿನಿಂದಲೂ ಕ್ಲೈಮ್ ಮಾಡಿದ್ದಾರೆ. ಸದ್ಯಕ್ಕೆ ಸಿಎಂ ಬದಲಾವಣೆ ಚರ್ಚೆ ಇಲ್ಲ. ಆ ವಿಚಾರ ಬಂದಾಗ ಅದರ ಬಗ್ಗೆ ಚರ್ಚೆ ಮಾಡೋಣ. ಪಕ್ಷದ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ. ಸಿಎಂ ಸಿದ್ದರಾಮಯ್ಯರ ಜೊತೆ ನಾವೆಲ್ಲರೂ ಕೂಡ ಗುರುತಿಸಿಕೊಂಡಿದ್ದೇವೆ ಎಂದು ಹೇಳಿದರು.
ಶ್ರೀರಂಗಪಟ್ಟಣ : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…
ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…
ಅಮೃತ್ಸರ : ಪಂಜಾಬ್ನ ಅಮೃತ್ಸರ್ ಮತ್ತು ಜಲಂಧರ್ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…
7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ : ವನ್ಯಜೀವಿಗಳ ಸಂಖ್ಯೆ ದಿನದಿಂದ…
ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…
ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…