ramalinga reddy
ರಾಮನಗರ: ರಾಜ್ಯದಲ್ಲಿ ನವೆಂಬರ್ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಈ ಕುರಿತು ರಾಮನಗರದಲ್ಲಿ ಮಾತನಾಡಿದ ಅವರು, ಯಾವ ಕ್ರಾಂತಿಯೂ ಇಲ್ಲ. ಸದ್ಯಕ್ಕೆ ಈಗ ಎಲ್ಲಾ ಶಾಂತವಾಗಿದೆ ಎಂದು ಹೇಳಿದರು.
ಇದನ್ನು ಓದಿ: ಕ್ರಾಂತಿ ಎಲ್ಲಾ ʻಮಾಧ್ಯಮ ಸೃಷ್ಟಿʼ : ಸಿ.ಎಂ ಸಿಡಿಮಿಡಿ
ಇನ್ನು ಕೆಲ ಸಚಿವರು, ಶಾಸಕರು ದೆಹಲಿ ಯಾತ್ರೆ ಕೈಗೊಂಡಿರುವ ಬಗ್ಗೆ ಮಾತನಾಡಿದ ಅವರು, ಯಾರು ದೆಹಲಿಗೆ ಹೋಗಿದ್ದಾರೆ? ಯಾಕೆ ಹೋಗಿದ್ದಾರೆ ನನಗೆ ಗೊತ್ತಿಲ್ಲ. ದೆಹಲಿಯಲ್ಲಿ ಏನು ಚರ್ಚೆಯಾಗಿದೆ ಎಂದೂ ಕೂಡ ಗೊತ್ತಿಲ್ಲ. ಹೆಚ್ಚಿನ ಮಾಹಿತಿ ಬೇಕಿದ್ದರೆ ಡಿಸಿಎಂ ಡಿಕೆಶಿ, ಡಿ.ಕೆ.ಸುರೇಶ್ ಅವರನ್ನು ಕೇಳಿ ಎಂದು ಹೇಳಿದರು.
ಇನ್ನು ಸರ್ಕಾರದಲ್ಲಿ ಯಾರೂ ಕೂಡ ಅನಗತ್ಯ ಗೊಂದಲ ಮಾಡಿಕೊಳ್ಳಬಾರದು. ಎಲ್ಲವನ್ನೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಹೇಳಿದರು.
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…