ramalinga reddy
ರಾಮನಗರ: ರಾಜ್ಯದಲ್ಲಿ ನವೆಂಬರ್ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಈ ಕುರಿತು ರಾಮನಗರದಲ್ಲಿ ಮಾತನಾಡಿದ ಅವರು, ಯಾವ ಕ್ರಾಂತಿಯೂ ಇಲ್ಲ. ಸದ್ಯಕ್ಕೆ ಈಗ ಎಲ್ಲಾ ಶಾಂತವಾಗಿದೆ ಎಂದು ಹೇಳಿದರು.
ಇದನ್ನು ಓದಿ: ಕ್ರಾಂತಿ ಎಲ್ಲಾ ʻಮಾಧ್ಯಮ ಸೃಷ್ಟಿʼ : ಸಿ.ಎಂ ಸಿಡಿಮಿಡಿ
ಇನ್ನು ಕೆಲ ಸಚಿವರು, ಶಾಸಕರು ದೆಹಲಿ ಯಾತ್ರೆ ಕೈಗೊಂಡಿರುವ ಬಗ್ಗೆ ಮಾತನಾಡಿದ ಅವರು, ಯಾರು ದೆಹಲಿಗೆ ಹೋಗಿದ್ದಾರೆ? ಯಾಕೆ ಹೋಗಿದ್ದಾರೆ ನನಗೆ ಗೊತ್ತಿಲ್ಲ. ದೆಹಲಿಯಲ್ಲಿ ಏನು ಚರ್ಚೆಯಾಗಿದೆ ಎಂದೂ ಕೂಡ ಗೊತ್ತಿಲ್ಲ. ಹೆಚ್ಚಿನ ಮಾಹಿತಿ ಬೇಕಿದ್ದರೆ ಡಿಸಿಎಂ ಡಿಕೆಶಿ, ಡಿ.ಕೆ.ಸುರೇಶ್ ಅವರನ್ನು ಕೇಳಿ ಎಂದು ಹೇಳಿದರು.
ಇನ್ನು ಸರ್ಕಾರದಲ್ಲಿ ಯಾರೂ ಕೂಡ ಅನಗತ್ಯ ಗೊಂದಲ ಮಾಡಿಕೊಳ್ಳಬಾರದು. ಎಲ್ಲವನ್ನೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಹೇಳಿದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…