Kಃ Muniyappa kharge
ಬೆಂಗಳೂರು: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಇರಾನ್ ಮತ್ತು ಇಸ್ರೇಲ್ ದೇಶಗಳ ಮಧ್ಯೆ ಯುದ್ದ ನಡೆಯುತ್ತಿದ್ದು, ಅರಬ್ ರಾಷ್ಟ್ರಗಳಾದ ಯುಎಸ್ಎ, ಗಲ್ಫ್, ರಷ್ಯಾದ ದೇಶಗಳಿಂದ ನಮ ದೇಶಕ್ಕೆ ಅನಿಲ ಉತ್ಪನ್ನಗಳನ್ನು ನಾವು ಆಮದು ಮಾಡಿಕೊಳ್ಳುತ್ತಿದ್ದು ಅಂತರಾಷ್ಟ್ರೀಯ ಮಟ್ಟದಲ್ಲಿ ಯುದ್ಧದ ಕಾರಣದಿಂದ ಅನಿಲದ ವೆಸೆಲ್ (ಶಿಪ್ಗಳಿಗೆ) ಹಾನಿ ಉಂಟಾದ ಹಿನ್ನಲೆಯಲ್ಲಿ ನಮಗೆ ಅನಿಲ ಸಮಸ್ಯೆ ಉಂಟಾಗಿದ್ದು ಗ್ರಾಹಕರು ಯಾವುದೇ ಆತಂಕಕ್ಕೆ ಒಳಗಾಗಬಾರದು ಎಂದರು.
ಸಾಮಾನ್ಯವಾಗಿ ಜನರು ಉಪಯೋಗಿಸುವ ಡೊಮೆಸ್ಟಿಕ್ ಗ್ಯಾಸ್ ಮತ್ತು ಕಮರ್ಷಿಯಲ್ ಗ್ಯಾಸ್ ಬಗ್ಗೆ ನಾವು ಚರ್ಚೆ ಮಾಡಿದ್ದೇವೆ. ಸುಮಾರು 1000 ಮೆಟ್ರಿಕ್ ಟನ್ ಅಂದರೆ ಒಂದು ದಿನಕ್ಕೆ ಸುಮಾರು 50,000 ಕಮರ್ಷಿಯಲ್ ಸಿಲಿಂಡರ್ಸ್ (19 ಕೆಜಿ) ಬೇಕಾಗುತ್ತದೆ. ಡೊಮೆಸ್ಟಿಕ್ ಬಳಕೆಗೆ ಸುಮಾರು 5,000 ಮೆಟ್ರಿಕ್ ಟನ್ ಅಂದ್ರೆ ದಿನಕ್ಕೆ ಸುಮಾರು 3,50,000 ಸಿಲಿಂಡರ್ಸ್ (14.2 ಕೆಜಿ) ಬೇಕಾಗುತ್ತದೆ. ಇದು ಕರ್ನಾಟಕ ರಾಜ್ಯದ ಪ್ರತಿ ದಿನದ ಅವಶ್ಯಕತೆಯಾಗಿದೆ.
ಭಾರತದಲ್ಲಿ ಸುಮಾರು ಶೇ.30ರಷ್ಟು ಮಾತ್ರ ಉತ್ಪಾದನೆ ಇದೆ. ಉಳಿದ ಶೇ. 60 ರಿಂದ 70ರಷ್ಟು ಆಮದು ಮಾಡಿಕೊಳ್ತಾ ಇದ್ದೇವೆ. ಅಮೇರಿಕಾ, ಗಲ್ಫ್ ಅರೇಬಿಯನ್ ಮತ್ತು ರಷ್ಯಾ ದೇಶಗಳಿಂದ ಆಮದು ಬರುತ್ತದೆ. ಕೇಂದ್ರ ಸರ್ಕಾರದ ಸೂಚನೆಯಂತೆ ಒಂದು ಕುಟುಂಬದ ಬಳಕೆಗೆ 25 ದಿನಕ್ಕೆ ಒಂದು ಸಿಲಿಂಡರ್ ನೀಡಲಾಗುತ್ತದೆ ಎಂದರು.
ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ: ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…
ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…
ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…
ನವೀನ್ ಡಿಸೋಜ ಮಡಿಕೇರಿ: ಜೂ.೨೮ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ…
ದಿನೇಶ್ ಕುಮಾರ್ ಹೆಚ್.ಎಸ್. ಅಗ್ನಿ ಅವಘಡದ ಬಳಿಕ ಎಚ್ಚೆತ್ತ ಅಧಿಕಾರಿಗಳು ಮೈಸೂರು: ನಗರದ ದಟ್ಟಗಳ್ಳಿಯ ಮಾರಾ ರೆಸ್ಟೋ ಬಾರ್ನಲ್ಲಿ ನಡೆದ…
ನೀಟ್ -ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇದೇ ಜೂನ್ ೨೧ ರಂದು ಮರು ಪರೀಕ್ಷೆ ನಡೆಯಲಿದೆ. ವಂಚನೆ ಜಾಲ…