ಬೆಂಗಳೂರು: ಡಿಸಿಎಂ ಡಿ.ಕೆ. ಸಾಹೇಬ್ರು ಹೇಳಿರುವುದರಲ್ಲಿ ತಪ್ಪೇನಿಲ್ಲ. ಎಲ್ಲರೂ ಬರಲಿ ಅನ್ನೋದಷ್ಟೇ ಅವರ ಉದ್ದೇಶವಾಗಿದೆ ಎಂದು ಹಾಸ್ಯನಟ ಸಾಧು ಕೋಕಿಲ ಡಿಕೆಶಿ ಪರ ಬ್ಯಾಟ್ ಬೀಸಿದ್ದಾರೆ.
ಡಿಕೆಶಿ ನಟ್ಟು, ಬೋಲ್ಟು ಟೈಟ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಕೆಶಿ ಅವರು ಹೇಳಿರುವುದರಲ್ಲಿ ತಪ್ಪೇನಿಲ್ಲ. ಸಿಎಂ ಹಾಗೂ ಡಿಸಿಎಂ ಸಿನಿಮಾದವರನ್ನು ತಮ್ಮ ಮನೆಯವರು ಅಂದುಕೊಂಡಿದ್ದಾರೆ. ಅವರು ಚಿತ್ರರಂಗಕ್ಕೆ ದೂರದವರಲ್ಲ. ಅವರು ಹೇಳಿರುವುದು ದೊಡ್ಡ ವಿಷಯ ಅಲ್ಲ. ಅದನ್ನು ದೊಡ್ಡ ವಿಷಯ ಮಾಡುತ್ತಿದ್ದಾರೆ ಅಷ್ಟೇ. ನೀರಿನ ವಿಚಾರದಲ್ಲಿ ಎಲ್ಲರೂ ಬರಬೇಕಿತ್ತು ಅನ್ನೋದು ಅವರ ಉದ್ದೇಶ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪರ ಬ್ಯಾಟ್ ಬೀಸಿದರು.
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…
ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…
ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…
ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…
ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…
ಹೈದರಾಬಾದ್ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…